Bellary Jail: ದರ್ಶನ್‌ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ


Team Udayavani, Oct 7, 2024, 12:40 PM IST

Vijayalakshmi arrived at Bellary Jail to meet Darshan

ಸಂಗ್ರಹ ಚಿತ್ರ

ಬಳ್ಳಾರಿ: ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ (Darshan) ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಸೋಮವಾರ (ಅ.07) ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಜತೆಗೆ ಆಪ್ತರಾದ ಅನುಷಾ ಶೆಟ್ಟಿ ಸೇರಿ ಮೂವರು ಮಹಿಳೆಯರು ಆಗಮಿಸಿದ್ದಾರೆ.

ವಿಜಯಲಕ್ಷ್ಮಿ ಮಧ್ಯಾಹ್ನ 12.12ಕ್ಕೆ ಜೈಲಿಗೆ ಆಗಮಿಸಿದ್ದಾರೆ. ವಿಜಯಲಕ್ಷ್ಮಿ ಅವರು ಬಳ್ಳಾರಿ ಜೈಲಿಗೆ ಭೇಟಿ ನೀಡುತ್ತಿರುವುದು ಇದು ಎಂಟನೇ ಬಾರಿ.

ವಿಜಯಲಕ್ಷ್ಮಿ ಅವರೊಂದಿಗೆ ಸುಶಾಂತ ನಾಯ್ಡು ಸೇರಿದಂತೆ ಒಟ್ಟು ಐವರು ಆಗಮಿಸಿದ್ದಾರೆ. ಬ್ಯಾಗ್ ನಲ್ಲಿ ಬೇಕರಿ ತಿನಿಸು, ಡ್ರೈಫ್ರೂಟ್, ಬಟ್ಟೆ ಸೇರಿದಂತೆ ಹಲವು ವಸ್ತುಗಳನ್ನು ತಂದಿದ್ದಾರೆ.

ಟಾಪ್ ನ್ಯೂಸ್

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Inauguration of ‘The Ocean Pearl Times Square’ in Udupi on Oct. 09

Ocean Pearl; ಅ.09ರಂದು ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ʼ ಉದ್ಘಾಟನೆ

Shine shetty’s just married movie teaser out

Just Married: ಟೀಸರ್‌ನಲ್ಲಿ ʼಜಸ್ಟ್‌ ಮ್ಯಾರೀಡ್‌ʼ; ನಿರ್ಮಾಣದತ್ತ ಅಜನೀಶ್‌ ಲೋಕನಾಥ್‌

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.