Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು


Team Udayavani, Oct 7, 2024, 12:32 PM IST

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರರಾದ ಆರ್‌ಜೆಡಿ ಮುಖಂಡರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಸೋಮವಾರ(ಅ.7) ಜಾಮೀನು ನೀಡಿದೆ.

ವಾದ ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯ ಇಡಿ ಚಾರ್ಜ್ ಶೀಟ್ ನಲ್ಲಿ ತೇಜ್ ಪ್ರತಾಪ್ ಯಾದವ್ ಅವರನ್ನು ಆರೋಪಿಯನ್ನಾಗಿ ಮಾಡಿಲ್ಲ, ಆದರೆ ತೇಜ್ ಪ್ರತಾಪ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡುವಾಗ ನ್ಯಾಯಾಲಯ ತೇಜ್ ಪ್ರತಾಪ್ ಯಾದವ್ ಕೂಡ ಲಾಲು ಯಾದವ್ ಕುಟುಂಬದ ಸದಸ್ಯ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಅವರ ಪಾತ್ರವನ್ನು ಅಲ್ಲಗಳೆಯುವಂತಿಲ್ಲ ಎಂದು ಹೇಳಿತ್ತು. ಅಪಾರ ಪ್ರಮಾಣದ ಭೂಮಿ ಮತ್ತು ಆಸ್ತಿಗಳನ್ನು ಹಸ್ತಾಂತರಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು. ಯಾದವ್ ಕುಟುಂಬ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ನಿವೇಶನಗಳನ್ನು ಯಾದವ್ ಕುಟುಂಬದ ಹೆಸರಿಗೆ ವರ್ಗಾಯಿಸಲಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

ಆರೋಪಿಗಳಿಗೆ ಜಾಮೀನು ನೀಡುವಾಗ, ಅವರನ್ನು ಬಂಧಿಸದೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆದ್ದರಿಂದ, ನ್ಯಾಯಾಲಯವು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಎಲ್ಲರಿಗೂ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಎಲ್ಲಾ ಮೂವರು ತಮ್ಮ ಪಾಸ್‌ಪೋರ್ಟ್‌ಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆ ಸೂಚಿಸಿದ್ದು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ.

ಆರೋಪ ಏನು:
2004 ರಿಂದ 2009 ರವರೆಗೆ ಭಾರತೀಯ ರೈಲ್ವೇಯ ವಿವಿಧ ವಲಯಗಳಲ್ಲಿ ಗ್ರೂಪ್ ಡಿ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು ಇದಕ್ಕೆ ಪ್ರತಿಯಾಗಿ ಜನರಿಂದ ಅವರ ಜಮೀನನ್ನು ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಯಾದವ್ ಅವರು ಹಾಗೂ ಅವರ ಕುಟುಂಬಡಾ ಹೆಸರಿಗೆ ವರ್ಗಾವಣೆ ಮಾಡಿಕೊಂಡಿದ್ದರು ಎಂದು ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಸಿಬಿಐ ಅಕ್ಟೋಬರ್ 10, 2022 ರಂದು ಚಾರ್ಜ್ ಶೀಟ್ ಸಲ್ಲಿಸಿತ್ತು, ಅದರಲ್ಲಿ 16 ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ಇದಾದ ಬಳಿಕ ದೆಹಲಿ ನ್ಯಾಯಾಲಯವು 28 ಫೆಬ್ರವರಿ 2023 ರಂದು ಲಾಲು ಯಾದವ್, ರಾಬ್ರಿ ದೇವಿ ಮತ್ತು ಅವರ ಪುತ್ರಿ ಮಿಸಾ ಭಾರ್ತಿ ವಿರುದ್ಧ ಸಮನ್ಸ್ ಜಾರಿ ಮಾಡಿತ್ತು.

ಇದನ್ನೂ ಓದಿ: Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

ಟಾಪ್ ನ್ಯೂಸ್

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Inauguration of ‘The Ocean Pearl Times Square’ in Udupi on Oct. 09

Ocean Pearl; ಅ.09ರಂದು ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ʼ ಉದ್ಘಾಟನೆ

Shine shetty’s just married movie teaser out

Just Married: ಟೀಸರ್‌ನಲ್ಲಿ ʼಜಸ್ಟ್‌ ಮ್ಯಾರೀಡ್‌ʼ; ನಿರ್ಮಾಣದತ್ತ ಅಜನೀಶ್‌ ಲೋಕನಾಥ್‌

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.