Kaup: ಅ.11ರಂದು ಕಾಪು ಪಿಲಿ ಪರ್ಬ- ಸೀಸನ್ 2 ಹುಲಿವೇಷ ಕುಣಿತ ಸ್ಪರ್ಧೆ


Team Udayavani, Oct 7, 2024, 12:52 PM IST

Kapu Pili Parba – Season 2 Competition on 11th

ಕಾಪು: ರಕ್ಷಣಾಪುರ ಜವನೆರ್ ಕಾಪು ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆಯು ಅ. 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪು ಬಂಟರ ಸಂಘದ ಆವರಣದಲ್ಲಿ ಆಯೋಜಿಲಾಗಿದೆ ಎಂದು ರಕ್ಷಣಾಪುರ ಜನವನೆರ್ ಅಧ್ಯಕ್ಷ ನವೀನ್ ಎನ್‌. ಶೆಟ್ಟಿ ತಿಳಿಸಿದರು.

ಸೋಮವಾರ (ಅ.07) ಕಾಪು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಶ್ರೀ ಶರನ್ಮವರಾತ್ರಿ ಮಹೋತ್ಸವ ಮತ್ತು ದಸರಾ ಪ್ರಯುಕ್ತ ʼಕಾಪು ಪಿಲಿ ಪರ್ಬ – 2ʼ ನಡೆಯಲಿದ್ದು ಊರ ಪರವೂರಿನ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕಾಪುವಿನ ಇತಿಹಾಸದಲ್ಲಿ ರಕ್ಷಣಾಪುರ ಜವನೆರ್ ಕೂಟ ವತಿಯಿಂದ ಎರಡನೇ ಬಾರಿ ಆಯೋಜಿಸುತ್ತಿರುವ ಸ್ಪರ್ಧೆಯಾಗಿದ್ದು ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ತಲಾ 1 ಲಕ್ಷ ರೂ., 75 ಸಾವಿರ ರೂ., 30 ಸಾವಿರ ರೂ. ನಗದು ಬಹುಮಾನ ನೀಡಿ ಗೌರವಿಸಲಾಗುವುದು. ವಿಶೇಷ ಕರಿಹುಲಿ, ಅಕ್ಕಿಮುಡಿ ಹಾರಿಸುವುದು, ಅತ್ಯುತ್ತಮ ಹುಲಿ, ವೈಯಕ್ತಿಕ ವೇಷ ಕುಣಿತದಾರ ಮತ್ತು ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರೋತ್ಸಾಹ ಬಹುಮಾನ ನೀಡಲಾಗುವುದು ಎಂದರು.

ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಪ್ರವೇಶ ನೀಡಿದ್ದು ಸುಮಾರು ಹತ್ತಕ್ಕೂ ಅಧಿಕ ಹುಲಿ ವೇಷ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ ಸಾರ್ವಜನಿಕರಿಗೆ ಮನರಂಜನೆಯ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಝೀ ಕನ್ನಡ ಡ್ರಾಮ ಜೂನಿಯರ್ಸ್ ಸೀಜನ್ 4 ವಿಜೇತೆ ಸಮೃದ್ಧಿ ಮೊಗವೀರ ತಂಡದವರಿಂದ ಯಕ್ಷ ನೃತ್ಯ ರೂಪಕ, ಕಿನ್ನಿಗೊಳಿ ಕ್ರೀವ್ಸ್ ಇನ್ ಕ್ರಿವ್ ಸ್ಟುಡಿಯೋ ಡ್ಯಾನ್ಸ್ ತಂಡದಿಂದ ನೃತ್ಯ ವೈಭವ, ಕುಣಿತ ಭಜನೆ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಕೋಸ್ಟಲ್‌ವುಡ್‌ನ ಸಿನಿ ತಾರೆಯರು, ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಸಂಘಟಕರಾದ ಗಣೇಶ್ ಕೋಟ್ಯಾನ್, ಕಾರ್ತಿಕ್ ಅಮೀನ್, ರಮೀಜ್ ಹುಸೇನ್, ದೀಪಕ್ ಕುಮಾರ್ ಎರ್ಮಾಳು, ಶಾಂತಲತಾ ಶೆಟ್ಟಿ, ಆಶಾ‌ ಅಂಚನ್, ಅಶ್ವಿನಿ ನವೀನ್, ಅಖಿಲೇಶ್ ಕೋಟ್ಯಾನ್, ದೇವರಾಜ್ ಕೋಟ್ಯಾನ್, ಸುಧೀರ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inauguration of ‘The Ocean Pearl Times Square’ in Udupi on Oct. 09

Ocean Pearl; ಅ.09ರಂದು ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ʼ ಉದ್ಘಾಟನೆ

7(3)

Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Inauguration of ‘The Ocean Pearl Times Square’ in Udupi on Oct. 09

Ocean Pearl; ಅ.09ರಂದು ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ʼ ಉದ್ಘಾಟನೆ

Shine shetty’s just married movie teaser out

Just Married: ಟೀಸರ್‌ನಲ್ಲಿ ʼಜಸ್ಟ್‌ ಮ್ಯಾರೀಡ್‌ʼ; ನಿರ್ಮಾಣದತ್ತ ಅಜನೀಶ್‌ ಲೋಕನಾಥ್‌

0821

BBK11: ಜಗದೀಶ್‌ ಬಿಟ್ಟು ಈ ವ್ಯಕ್ತಿ ಬಿಗ್‌ಬಾಸ್‌ ಮನೆಯಲ್ಲಿ ಇರೋದು ತುಂಬಾ ಡೇಂಜರ್..‌ ಯಮುನಾ

Hubli: Cricketer KL Rahul helped poor talent

Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.