Mudhol: ಕಾರು ಅಪಘಾತ… ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ
Team Udayavani, Oct 7, 2024, 1:04 PM IST
ಮುಧೋಳ : ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಹೊಸಕೋಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಭಾನುವಾರ(ಅ.6) ರಾತ್ರಿ ಮುಧೋಳ ಮಾರ್ಗದಿಂದ ಮಹಾಲಿಂಗಪುರದ ಕಡೆಗೆ ತೆರಳುವಾಗ ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯಲ್ಲಿನ ಬಂಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಹೊಸಕೋಟಿ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
Hubli: ಬಡ ಪ್ರತಿಭೆಗೆ ನೆರವಾದ ಕ್ರಿಕೆಟಿಗ ಕೆ.ಎಲ್.ರಾಹುಲ್
Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್
Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!
ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ
Jangal Mangal Movie: ಜಂಗಲ್ನಲ್ಲಿ ಮಂಗಲ್ ಲವ್ ಸ್ಟೋರಿ
Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?
Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್ಗೆ ನುಗ್ಗಲು ಮುಂದಾದ ಚಿರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.