Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು
Team Udayavani, Oct 7, 2024, 1:45 PM IST
ವಿಟ್ಲ: ವಿಟ್ಲ ಭಾಗದಲ್ಲಿ ರವಿವಾರ (ಅ.6ರಂದು) ಭಾರೀ ಮಳೆಗೆ ನದಿಗಳು ಉಕ್ಕಿ ಹರಿದಿದ್ದು, ಈ ವೇಳೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ಯುವಕರಿಬ್ಬರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ವೇಳೆ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ಒಕ್ಕೆತ್ತೂರು ಹೊಳೆಗೆ ಬಿದ್ದಿದ್ದಾರೆ.
ಕೂಡಲೇ ಅಲ್ಲೇ ಇದ್ದ ಯುವಕರು ಪ್ರವಾಹವನ್ನೂ ಲೆಕ್ಕಿಸದೆ ಹೊಳೆಗೆ ಹಾರಿ ಈಜಾಡಿಕೊಂಡು ಹೋಗಿ ವ್ಯಕ್ತಿಯನ್ನು ಅಪಾಯದಿಂದ ರಕ್ಷಿಸಿದ್ದಾರೆ.
ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಎಚ್. ಹಾಗೂ ಸುರೇಶ್ ಸಿ.ಎಚ್. ರಕ್ಷಣೆ ಮಾಡಿದ ಯುವಕರು. 70ರ ಹರೆಯದ ಉಮ್ಮರ್ ರಕ್ಷಿಸಲ್ಪಟ್ಟವರು.
ಉಮ್ಮರ್ ಅವರು ಹೊಳೆಗೆ ಬೀಳುವುದನ್ನು ನೋಡಿದ ಕೂಡಲೇ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಇಬ್ಬರು ಯುವಕರು ಹೊಳೆಗೆ ಹಾರಿ ಈಜಾಡಿಕೊಂಡು ಹೋಗಿ ಉಮ್ಮರ್ ಅವರನ್ನು ರಕ್ಷಿಸಿದ್ದಾರೆ.
ಕೂಡಲೇ ಸ್ಥಳದಲ್ಲೇ ಇದ್ದ ಸ್ಥಳೀಯರು ಸಾಥ್ ಕೊಟ್ಟಿದ್ದಾರೆ. ಯುವಕರ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur ಪಿಲಿಗೊಬ್ಬು: ಅಬ್ಬರಿಸಿದ ಪಿಲಿ; ಒಂದೆಡೆ ಖಾದ್ಯಗಳ ಘಮ; ಇನ್ನೊಂದೆಡೆ ಹುಲಿಗಳ ಗರ್ಜನೆ
Sullia: ಹುಲಿಗಳಿಗೆ ಸಡ್ಡು ಹೊಡೆವ ಸಿಂಹಗಳು!; ನವರಾತ್ರಿ ಆರಂಭದಿಂದ ಕೊನೆವರೆಗೆ ಮಾತ್ರ ಸೇವೆ
Sulya: ವಾರಂಟ್ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ
Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್
Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ
Jangal Mangal Movie: ಜಂಗಲ್ನಲ್ಲಿ ಮಂಗಲ್ ಲವ್ ಸ್ಟೋರಿ
Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?
Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್ಗೆ ನುಗ್ಗಲು ಮುಂದಾದ ಚಿರತೆ!
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.