Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು

3ನೇ ವರ್ಷದ ಕಾರ್ಯಕ್ರಮ; 1 ಲಕ್ಷಕ್ಕೂ ಅಧಿಕ ಸಂಗ್ರಹ ; ಐವರಿಗೆ ಸಿಗಲಿದೆ ನೆರವು; ಕುಪ್ಪೆಪದವಿನ ರಾಮ್‌ಸೇನಾ ವಾಯುಪುತ್ರ ಘಟಕದಿಂದ 25 ಕಿ.ಮೀ. ಕಾಲ್ನಡಿಗೆ

Team Udayavani, Oct 7, 2024, 2:45 PM IST

5(1)

ಕುಪ್ಪೆಪದವು: ನವರಾತ್ರಿ ಸಂದರ್ಭದಲ್ಲಿ ತಮ್ಮ ಸಂತೋಷಕ್ಕಾಗಿ ವೇಷ ಹಾಕುವವರ ನಡುವೆ ಕಷ್ಟ ದಲ್ಲಿರುವವರ ನೆರವಿಗಾಗಿ ವೇಷ ಹಾಕಿ ಕುಣಿಯು ವವರೂ ಸಾಕ ಷ್ಟಿದ್ದಾರೆ. ಕುಪ್ಪೆಪದವಿನ ರಾಮ್‌ ಸೇನಾ ವಾಯುಪುತ್ರ ಘಟಕವು ‘ಭವತಿ ಭಿಕ್ಷಾಂದೇಹಿ’ ಎಂಬ ಕಾರ್ಯ ಕ್ರಮ ರೂಪಿಸಿದ್ದು, ಅದರಲ್ಲಿ ಸಂಗ್ರಹವಾದ 1.3 ಲಕ್ಷ ರೂ.ಯನ್ನು ನಾಲ್ವರು ಅಶಕ್ತರ ಕುಟುಂಬಗಳಿಗೆ ನೀಡಲಿದೆ.

ರಾಮ್‌ ಸೇನಾ ವಾಯುಪುತ್ರ ತಂಡವು ನವರಾತ್ರಿಯ ಹಲವು ವೇಷಗಳನ್ನು ಧರಿಸಿ ಕುಪ್ಪೆಪದವಿನಿಂದ ಬಜಪೆವರೆಗೆ ಸುಮಾರು 25 ಕಿ.ಮೀ. ಕಾಲ್ನಡಿಗೆ ನಡೆಸಿದೆ. ಈ ವೇಳೆ ತಂಡವು ಅಂಗಡಿ, ಮನೆಗಳಲ್ಲಿ ವೇಷ-ಕುಣಿತ, ಹಾಸ್ಯ ಪ್ರದರ್ಶನ ನೀಡಿದೆ.

ತಂಡವು ಅ. 3ರಂದು ಕುಪ್ಪೆಪದವು ಶ್ರೀ ದುರ್ಗೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 8.30ಕ್ಕೆ ಗೊಂಬೆ ಹಾಗೂ ವಿಶೇಷ ವೇಷ ಧರಿಸಿ ಹೊರಟದೆ. ಕುಪ್ಪೆಪದವು ಪೇಟೆ, ಎಡಪದವು ಪೇಟೆ, ಗಂಜಿಮಠ, ಕೈಕಂಬ ಪೇಟೆ, ಪೆರಾರ, ಸುಂಕದಕಟ್ಟೆ ಮೂಲಕ ಬಜಪೆ ಪೇಟೆಗೆ ಆಗಮಿಸಿದೆ. ಬಳಿಕ ಅಲ್ಲಿಂದ ಕೈಕಂಬ ಪೇಟೆಗೆ ಕಾಲ್ನಡಿಗೆಯಲ್ಲಿ ಸಾಗಿದೆ. ಒಟ್ಟು ಸುಮಾರು 25 ಕಿ.ಮೀ. ದೂರ ಕ್ರಮಿಸಿದೆ. ತಂಡದಲ್ಲಿ ಒಟ್ಟು 30 ಮಂದಿ ಯುವಕರಿದ್ದು, ಕೆಲವರು ವೇಷ ಹಾಕಿದರೆ ಕೆಲವರು ವೇಷದೊಂದಿಗೆ ಹೋಗಿ, ಅಂಗಡಿ -ಮನೆಗಳಿಂದ ಹಣ ಸಂಗ್ರಹ ನಡೆಸಿದೆ.

3ನೇ ವರ್ಷದ ಕಾರ್ಯಕ್ರಮ
ರಾಮ್‌ ಸೇನಾ ವಾಯುಪುತ್ರ ಘಟಕದ ಅಧ್ಯಕ್ಷ ಸಂದೇಶ್‌ ಮತ್ತು ಇತರರ ನೇತೃತ್ವದಲ್ಲಿ ನಡೆಯುತ್ತಿರುವ ಭವತಿ ಭಿಕ್ಷಾಂದೇಹಿ ಕಾರ್ಯಕ್ರಮ ಈ ವರ್ಷ ಮೂರನೇಯದು. ಸದಸ್ಯರು ಕಾಲ್ನಡಿಗೆಯಲ್ಲಿ ಸಾಗುತ್ತಾರೆ. ಅವರ ಜತೆಗೆ ಒಂದು ಪಿಕಪ್‌ ವಾಹನವೂ ಇದ್ದು, ಅದರಲ್ಲಿರುವ ದಲ್ಲಿ ಧ್ವನಿವರ್ಧಕ ಬಳಸಿ ಉದ್ದೇಶವನ್ನು ತಿಳಿಸಿ ಹಣ ಸಂಗ್ರಹ ಮಾಡಲಾಗಿದೆ. ಒಂದೇ ದಿನದಲ್ಲಿ 1 ಲಕ್ಷಕ್ಕಿಂತಲೂ ಹೆಚ್ಚು ಮೊತ್ತ ಸಂಗ್ರಹವಾಗಿದೆ ಎನ್ನಲಾಗಿದೆ.

ಮೊದಲ ವರ್ಷ 1 ಲಕ್ಷ ರೂ. ಸಂಗ್ರಹವಾಗಿದ್ದು, ಅದನ್ನು ಆರು ಮಂದಿ ಅಶಕ್ತರಿಗೆ ಹಂಚಲಾಗಿದೆ. ಕಳೆದ ಬಾರಿ 90 ಸಾವಿರ ರೂಪಾಯಿ ಸಂಗ್ರಹದ ಹಣ 5 ಮಂದಿಗೆ ನೀಡಲಾಗಿದೆ. ಈ ಬಾರಿ ಐವರಿಗೆ ನೀಡಲಾಗುತ್ತದೆ.

ಟಾಪ್ ನ್ಯೂಸ್

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

BJP–Cong-sdpi

By Polls: ವಿಧಾನ ಪರಿಷತ್‌ ಉಪಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತಂತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

4

Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?

ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?

BJP–Cong-sdpi

By Polls: ವಿಧಾನ ಪರಿಷತ್‌ ಉಪಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.