Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್: ದೂರು ದಾಖಲು, ಆರೋಪಿ ಪರಾರಿ!
ವೆರಿಫಿಕೇಶನ್ ಗಾಗಿ ಮೆಡಿಕಲ್ ಕೌನ್ಸಿಲ್ ಗೆ ಕಳುಹಿಸಿಕೊಡಲಾಗಿದೆ
Team Udayavani, Oct 7, 2024, 4:07 PM IST
ನಾಗ್ಪುರ: ಆಯುರ್ವೇದ ವೈದ್ಯ ಎಂದು ನಂಬಿಸಿ ಕಳೆದ ಆರು ವರ್ಷಗಳಿಂದ ಜನರನ್ನು ವಂಚಿಸುತ್ತಾ ಬಂದಿದ್ದ ನಕಲಿ ವೈದ್ಯನ ವಿರುದ್ಧ ದೂರು ದಾಖಲಾಗಿದ್ದು, ಇದೀಗ ನಕಲಿ ವೈದ್ಯ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಆಯುರ್ವೇದಿಕ್ ಮೆಡಿಸಿನ್ and ಸರ್ಜರಿ ಸರ್ಟಿಫಿಕೇಟ್ ಅನ್ನು ಕ್ಲಿನಿಕ್ ನಲ್ಲಿ ಇಟ್ಟುಕೊಂಡಿದ್ದ ನಕಲಿ ವೈದ್ಯ ಮನೋಜ್ ಕುಮಾರ್ ಹನ್ವಾಟೆ (42) ಬಂಧನದಿಂದ ತಪ್ಪಿಸಿಕೊಳ್ಳಲು ಪರಾರಿಯಾಗಿರುವುದಾಗಿ ವರದಿ ವಿವರಿಸಿದೆ.
ಆರು ವರ್ಷಗಳ ಹಿಂದೆ ಸಮತಾ ನಗರದ ನಿವಾಸಿ ಮನೋಜ್ ಕುಮಾರ್ ನಾಗ್ಪುರದ ಜರಿಪಟ್ಕಾ ಪ್ರದೇಶದಲ್ಲಿ ಕ್ಲಿನಕ್ ಅನ್ನು ತೆರೆದು, ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಎಂದು ನ್ಯೂಸ್ ಏಜೆನ್ಸಿ ಪಿಟಿಐ ವರದಿ ಮಾಡಿದೆ.
ಕೆಲವು ರೋಗಿಗಳು ಮನೋಜ್ ಕಯಮಾರ್ ವಿರುದ್ಧ ಆರೋಗ್ಯ ಇಲಾಖೆಗೆ ದೂರು ನೀಡಿದ್ದರು. ಅಲ್ಲದೇ ಆತನ ಡಿಗ್ರಿ ಸರ್ಟಿಫಕೇಟ್ ಅನ್ನು ವೆರಿಫಿಕೇಶನ್ ಗಾಗಿ ಮೆಡಿಕಲ್ ಕೌನ್ಸಿಲ್ ಗೆ ಕಳುಹಿಸಿಕೊಡಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್ ರಾಯ್: ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..
Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ
Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ
UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ
Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.