Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ


Team Udayavani, Oct 8, 2024, 7:44 AM IST

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

ಮೇಷ: ಒಂದಾದಮೇಲೊಂದರಂತೆ ಧಾವಿಸಿ ಬರುವ ಕೆಲಸಗಳು. ಉದ್ಯೋಗಸ್ಥರಿಗೆ ಹೊಸ ವಿಭಾಗಕ್ಕೆ ಪ್ರವೇಶ. ಸ್ವಂತ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಯಶಸ್ಸು. ವೃತ್ತಿಪರರಿಗೆ ಮಾಮೂಲಿನಂತೆ ಒತ್ತಡ. ಮನೆಯಲ್ಲಿ ಸಂತೋಷದ ಸನ್ನಿವೇಶ.

ವೃಷಭ: ಕ್ರಮಬದ್ಧವಾದ ಚಲನೆಯಿಂದ ಕಾರ್ಯಸಾಧನೆ. ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ. ಉದ್ಯೋಗಪತಿಗಳಿಗೆ ಕಳಂಕ ಬರಿಸುವ ಘಟನೆ ನಡೆಯುವ ಸಾಧ್ಯತೆ. ಹತ್ತಿರದ ದೇವಿ ಆಲಯಕ್ಕೆ ಸಂದರ್ಶನ.

ಮಿಥುನ: ನಯವಂಚಕರ ಕುತಂತ್ರಕ್ಕೆ ಸೋಲು. ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ. ಸ್ವಂತ ಉದ್ಯಮಗಳಿಗೆ ಬೇಡಿಕೆಗೆ ತಕ್ಕಂತೆ ಪೂರೈಕೆಗಳ ಸಮಸ್ಯೆ. ಸಂಬಂಧಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ.

ಕರ್ಕಾಟಕ: ಉದ್ಯೋಗ, ವ್ಯವಹಾರಗಳಲ್ಲಿ ಸ್ಥೈರ್ಯ. ಹೊಸದಾಗಿ ಪಾಲುದಾರಿಕೆ ವ್ಯವಹಾರಗಳು ಬೇಡ. ದೂರದಲ್ಲಿರುವ ಮಕ್ಕಳಿಂದ ಸಂತೋಷದ ಸುದ್ದಿ. ಬಂಧುವರ್ಗದಲ್ಲಿ ವಿವಾಹಾದಿ ಮಂಗಲ ಕಾರ್ಯಗಳು.

ಸಿಂಹ: ಕ್ಷಿಪ್ರ ಅವಧಿಯಲ್ಲಿ ಮಹತ್ಸಾಧನೆ ಗೈಯುವ ಹಂಬಲ. ಉದ್ಯೋಗ ಸ್ಥಾನದಲ್ಲಿ ಮೇಲಿನವರ ಮೆಚ್ಚುಗೆ. ಉತ್ಪಾದನಾ ರಂಗದವರಿಗೆ ಅಧಿಕ ಬೇಡಿಕೆಯ ಸವಾಲು. ಮನೆಯಲ್ಲಿ ಸೌಹಾರ್ದ, ಸಂಭ್ರಮದ ವಾತಾವರಣ.

ಕನ್ಯಾ: ಎಲ್ಲರ ಆರೋಗ್ಯ ಉತ್ತಮ. ಹಿರಿಯರಿಂದ ವ್ಯವಹಾರಕ್ಕೆ ಸೂಕ್ತವಾದ ಸಲಹೆ ಲಭ್ಯ. ಉದ್ಯೋಗ ಸ್ಥಾನದಲ್ಲಿ ಹಿತಾನುಭವ. ಸ್ವಂತ ವ್ಯವಹಾರದಲ್ಲಿ ಸಮಾಧಾನ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿಯಿಂದ ಶುಭ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮಾಮೂಲು ಸವಾಲುಗಳು. ಗುರು, ದೇವತಾನುಗ್ರಹದಿಂದ ನಿತ್ಯದ ವ್ಯವಹಾರಗಳಲ್ಲಿ ಜಯ. ಮನೆಯಲ್ಲಿ ದೇವತಾಕಾರ್ಯಗಳ ಸಿದ್ಧತೆ. ಗೃಹಿಣಿಯರಿಗೆ ಅಧಿಕ ಕೆಲಸವಾದರೂ ಆನಂದ.

ವೃಶ್ಚಿಕ: ನಿಮಗೆ ಬೇಕಾದಂತೆ ಬದುಕಿ ಸಂತಸವನ್ನು ಅನುಭವಿಸಿ. ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಬಂಧುವರ್ಗದಿಂದ ಶುಭವಾರ್ತೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನದ ಸ್ಥಿತಿ. ವಸ್ತ್ರ, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಶುಕ್ರದೆಶೆ.

ಧನು: ಆರಕ್ಕೆ ಏರದ, ಮೂರಕ್ಕೆ ಇಳಿಯದ ಬದುಕು. ಉದ್ಯೋಗ ಕ್ಷೇತ್ರದಲ್ಲಿ ವಿವಿಧ ಅವಕಾಶಗಳು ಲಭ್ಯ. ಕೆಲವು ಬಗೆಯ ವ್ಯವಹಾರಸ್ಥರಿಗೆ ಮಧ್ಯಮ ಲಾಭ. ಮಕ್ಕಳಿಗೆ ಸಂಭ್ರಮದ ವಾತಾವರಣ. ಅಪರೂಪದ ಬಂಧುಗಳ ಭೇಟಿ.

ಮಕರ: ಆತ್ಮವಿಮರ್ಶೆಯಿಂದ ಪರಿಪೂರ್ಣತೆ ಸಿದ್ಧಿ. ಉದ್ಯೋಗದಲ್ಲಿ ಜವಾಬ್ದಾರಿ ಕೊಂಚ ಬದಲಾವಣೆ. ಕಳೆದು ಹೋದ ವಸ್ತು ಮರಳಿ ಸಿಗುವ ಸಾಧ್ಯತೆ. ಹೊಸಬರ ಪರಿಚಯದಿಂದ ಲಾಭ. ಉದರದ ಆರೋಗ್ಯದತ್ತ ಗಮನವಿರಲಿ.

ಕುಂಭ: ಪರಿಸ್ಥಿತಿಯಲ್ಲಿ ಕೊಂಚ ವ್ಯತ್ಯಾಸ. ಉದ್ಯೋಗದಲ್ಲಿ ಗಳಿಕೆ – ದುಡಿಮೆಯ ನಡುವೆ ಅಸಮತೋಲನ. ಕಿವಿಕಚ್ಚುವ ಪ್ರವೃತ್ತಿ ಯುಳ್ಳವರ ಕುರಿತು ಎಚ್ಚರ. ಸಮಾಜಸೇವೆಗೆ ಮತ್ತಷ್ಟು ಅವಕಾಶಗಳು ಗೋಚರ. ಬಂಧುವರ್ಗದಲ್ಲಿ ವಿವಾಹ ನಿಶ್ಚಯ.

ಮೀನ: ದಿನಾರಂಭದಲ್ಲಿ ಕೊಂಚ ಕಿರಿಕಿರಿ ಅನಿಸಿಕೆ. ವೃತ್ತಿಕ್ಷೇತ್ರದಲ್ಲಿ ಸಮಯ ಪಾಲನೆಯ ಸವಾಲು. ಅಧಿಕಾರಿ ವರ್ಗದಿಂದ ಅನುಕೂಲಕರ ಸ್ಪಂದನ. ಕೊಟ್ಟು ಮರೆತಿದ್ದ ಸಾಲ ತಾನಾಗಿ ಮರಳಿ ಆನಂದ. ಹಿರಿಯರ ಆರೋಗ್ಯದಲ್ಲಿ ಕೊಂಚ ಏರುಪೇರು.

ಟಾಪ್ ನ್ಯೂಸ್

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.