BC Road: ಬಿಹಾರ ಮೂಲದ ಕಾರ್ಮಿಕ ಆತ್ಮ*ಹತ್ಯೆ
Team Udayavani, Oct 8, 2024, 7:15 AM IST
ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಪಿನಲ್ಲಿ ಬಿಹಾರದ ಮೂತಿಹಾರ್ ಜಿಲ್ಲೆಯ ಬ್ರಾಮಿಪುರ ನಿವಾಸಿ ಸಂದೀಪ್ ಕುಮಾರ್ (20) ತಾನು ಕೆಲಸ ಮಾಡುತ್ತಿದ್ದ ಟಯರ್ ರಿಸೋಲ್ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 6ರಂದು ನಡೆದಿದೆ.
ಅವರು 3 ವರ್ಷಗಳಿಂದ ತನ್ನ ಮಾವ ಕೆಲಸ ಮಾಡುತ್ತಿದ್ದ ಟಯರ್ ರಿಸೋಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.
ಅ. 6ರಂದು ರವಿವಾರ ರಜೆ ಇದ್ದು, ಮಾವನ ಮನೆಗೆ ಊಟಕ್ಕೆ ಬಾರದೇ ಇರುವುದರಿಂದ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಅಂಗಡಿಗೆ ಹೋಗಿ ನೋಡಿದಾಗ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಾವ ಧರ್ಮೇಂದ್ರ ಕುಮಾರ್ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
Mumtaz Ali Case: ಪ್ರಮುಖ ಆರೋಪಿ ರೆಹಮತ್ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
MGM, ಕುಂಜಿಬೆಟ್ಟು: ಇಂಟರ್ಲಾಕ್ ಅಳವಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.