Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ

ಶಿರಿಬೀಡು ಜಂಕ್ಷನ್‌ ಬಳಿಯಿಂದ ಕಲ್ಸಂಕದವರೆಗೆ ತೈಲ ಅಪಾರ ಪ್ರಮಾಣದಲ್ಲಿ ಸೋರಿಕೆ

Team Udayavani, Oct 7, 2024, 12:00 AM IST

Udupi-Oli

ಉಡುಪಿ: ವಾಹನವೊಂದರಿಂದ ತೈಲ ಸೋರಿಕೆಯಾದ ಕಾರಣ ದ್ವಿಚಕ್ರ ವಾಹನಗಳು ಪಲ್ಟಿ ಹೊಡೆದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದ ಬಳಿಯ ರಾ.ಹೆ.ಯಲ್ಲಿ ಸೋಮವಾರ (ಅ.07) ಸಂಜೆ ವೇಳೆಗೆ ನಡೆದಿದೆ.

7ರಿಂದ 8ರಷ್ಟು ದ್ವಿಚಕ್ರ ವಾಹನ ಸವಾರರು ಸ್ಕಿಡ್‌ ಆಗಿ ಬಿದ್ದಿದ್ದಾರೆ ಎಂದು ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ ಬಳಿಕ ಮಲ್ಪೆ ಠಾಣೆಯ ಅಗ್ನಿಶಾಮಕ ವಾಹನ ಆಗಮಿಸಿ ನೀರು ಸಿಂಪಡಣೆ ಮಾಡಿ ಸ್ವಚ್ಛಗೊಳಿಸಿದರು. ಅಗ್ನಿಶಾಮಕ ದಳದ ಸಿಬಂದಿ ಪದ್ಮನಾಭ ಕಾಂಚನ್‌, ದಿವಾಕರ್‌, ಅರುಣ್‌ ಭಾಗವಹಿಸಿದ್ದರು. ಸಮಾಜ ಸೇವಕ ನಿತ್ಯನಂದ ಒಳಕಾಡು ಸಹಕರಿಸಿದರು. ಟ್ರಾಫಿಕ್‌ ಪೊಲೀಸರು ಸಂಚಾರ ದಟ್ಟನೆ ನಿಯಂತ್ರಿಸಿದರು.

ಯಾವ ವಾಹನದಿಂದ ತೈಲ ಸೋರಿಕೆಯಾಗಿದೆ ಹಾಗೂ ಆ ವಾಹನ ಎಲ್ಲಿಗೆ ಸಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶಿರಿಬೀಡು ಜಂಕ್ಷನ್‌ ಬಳಿಯಿಂದ ಕಲ್ಸಂಕದವರೆಗೆ ತೈಲ ಅಪಾರ ಪ್ರಮಾಣದಲ್ಲಿ ಸೋರಿಕೆಯಾಗಿರುವುದು ಕಂಡುಬಂದಿತ್ತು. ಅನಂತರ ಯಾವುದೇ ಸೋರಿಕೆ ಅಂಶಗಳು ರಸ್ತೆಯಲ್ಲಿ ಇರಲಿಲ್ಲ. ಈ ಬಗ್ಗೆ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವಾಹನವನ್ನು ಪತ್ತೆ ಹಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ಹಿಂದೆಯೂ ನಗರದಲ್ಲಿ ಇದೇ ರೀತಿ ತೈಲ ಸೋರಿಕೆಯಾಗಿ ಹಲವಾರು ಮಂದಿ ದ್ವಿಚಕ್ರ ವಾಹನ ಸವಾರರು ಪಲ್ಟಿಯಾಗಿ ಬಿದ್ದ ಘಟನೆ ನಡೆದಿತ್ತು.

ಟಾಪ್ ನ್ಯೂಸ್

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

fraudd

Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ

1

Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ

Inauguration of ‘The Ocean Pearl Times Square’ in Udupi on Oct. 09

Ocean Pearl; ಅ.09ರಂದು ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ʼ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.