Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

0.15 ಅಂಕಗಳ ಅಂತರರದಿಂದ ಒಲಿಂಪಿಕ್ಸ್‌ ಪದಕ ಕಳೆದುಕೊಂಡಿದ್ದರು...

Team Udayavani, Oct 7, 2024, 10:01 PM IST

1-dd-abbb

ಹೊಸದಿಲ್ಲಿ: ಟ್ರಯಲ್‌ಬ್ಲೇಜಿಂಗ್ ಜಿಮ್ನಾಸ್ಟ್ ದೀಪಾ ಕರ್ಮಾಕರ್(Dipa Karmakar) ಸೋಮವಾರ(ಅ7)  ನಿವೃತ್ತಿ ಘೋಷಿಸಿದ್ದಾರೆ.

ತ್ರಿಪುರ ರಾಜ್ಯದ ಅಗರ್ತಲಾದವರಾದ  31 ರ ಹರೆಯದ ದೀಪಾ ಅವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳಾ ಜಿಮ್ನಾಸ್ಟ್ ಆಗಿದ್ದರು. ಹಲವಾರು ಭರವಸೆ ಮೂಡಿಸಿದ್ದ ಕ್ರೀಡಾಳು ತನ್ನ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ. ಪ್ರೊಡುನೋವಾ ವಾಲ್ಟ್ ಅನ್ನು ಕರಗತ ಮಾಡಿಕೊಂಡ ವಿಶ್ವದ ಐವರು ಮಹಿಳೆಯರಲ್ಲಿ  ದೀಪಾ ಒಬ್ಬರಾಗಿದ್ದಾರೆ.

“ಹೆಚ್ಚು ಚಿಂತನೆ ಮತ್ತು ಪ್ರತಿಬಿಂಬದ ನಂತರ, ನಾನು ಸ್ಪರ್ಧಾತ್ಮಕ ಜಿಮ್ನಾಸ್ಟಿಕ್ಸ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಇದು ಸುಲಭದ ನಿರ್ಧಾರವಲ್ಲ, ಆದರೆ ಇದು ಸರಿಯಾದ ಸಮಯ ಎಂದು ಭಾವಿಸುತ್ತದೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾನು ನೆನಪಿಡುವವರೆಗೂ ಜಿಮ್ನಾಸ್ಟಿಕ್ಸ್ ನನ್ನ ಜೀವನದ ಕೇಂದ್ರವಾಗಿದೆ,  ನಾನು ಪ್ರತಿ ಕ್ಷಣಕ್ಕೂ ಕೃತಜ್ಞಳಾಗಿದ್ದೇನೆ ಏಳು, ಬೀಳುಗಳ  ನಡುವೆ ಇರುವ ಎಲ್ಲವೂ.” ಎಂದು ಪೋಸ್ಟ್ ಮಾಡಿದ್ದಾರೆ.

ಕರ್ಮಾಕರ್ ಅವರು ರಿಯೊ 2016 ಗೆ ಅರ್ಹತೆ ಪಡೆದಾಗ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ ಮೊದಲ ಭಾರತೀಯ ಮಹಿಳಾ ಜಿಮ್ನಾಸ್ಟ್ ಎನಿಸಿಕೊಂಡರು. 1064 ಟೋಕಿಯೊ ಒಲಿಂಪಿಕ್ಸ್‌ನ ನಂತರ ಒಟ್ಟಾರೆ ಜಿಮ್ನಾಸ್ಟಿಕ್ಸ್‌ನಲ್ಲಿ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮಾತ್ರವಲ್ಲದೆ ನಾಲ್ಕನೇ ಸ್ಥಾನ ಗಳಿಸಿದರು. ಕೇವಲ 0.15 ಅಂಕಗಳ ಅಂತರರದಿಂದ ಕಂಚಿನ ಪದಕವನ್ನು ಕಳೆದುಕೊಂಡ ಬಳಿಕ ಅವರ ಮೇಲೆ ಭಾರೀ ಅನುಕಂಪ ವ್ಯಕ್ತವಾಗಿತ್ತು.

2021 ರ ಅಕ್ಟೋಬರ್ ನಲ್ಲಿ ಡೋಪ್ ಪರೀಕ್ಷೆಯಲ್ಲಿ ವಿಫಲರಾದ ನಂತರ ಅವರನ್ನು 21 ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಕಳೆದ ವರ್ಷ ಮರಳಿದರು ತಾಷ್ಕೆಂಟ್ ನಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದರು.

“ನಾನು ನಿವೃತ್ತಿಯಾಗುತ್ತಿದ್ದರೂ, ಜಿಮಾಸ್ಟಿಕ್ಸ್‌ನೊಂದಿಗಿನ ನನ್ನ ಸಂಪರ್ಕವು ಉಳಿಯುತ್ತದೆ. ನಾನು ಕ್ರೀಡೆಗೆ ಹಿಂತಿರುಗಲು ಬಯಸುತ್ತೇನೆ – ಅದು ಮಾರ್ಗದರ್ಶಕಿ, ತರಬೇತುದಾರ ಅಥವಾ ಯುವತಿಯರನ್ನು ಬೆಂಬಲಿಸುವ ಮೂಲಕ, ”ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

1-crick

Under-19 ದ್ವಿತೀಯ ಟೆಸ್ಟ್‌ : ಬೃಹತ್‌ ಮೊತ್ತದತ್ತ ಭಾರತ ಓಟ

1-mulla

England vs Pakistan; ಮುಲ್ತಾನ್‌ ಟೆಸ್ಟ್‌ : ಮಸೂದ್‌, ಶಫೀಕ್‌ ಶತಕ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

Hockey

Bihar ಆತಿಥ್ಯದಲ್ಲಿ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

puttige-2

Udupi; ಗೀತಾರ್ಥ ಚಿಂತನೆ 58-ಒಳ್ಳೆಯ ಕೆಲಸ, ಕೆಟ್ಟ ಕೆಲಸ: ಸಜ್ಜನ, ದುರ್ಜನ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.