England vs Pakistan; ಮುಲ್ತಾನ್‌ ಟೆಸ್ಟ್‌ : ಮಸೂದ್‌, ಶಫೀಕ್‌ ಶತಕ


Team Udayavani, Oct 8, 2024, 12:20 AM IST

1-mulla

ಮುಲ್ತಾನ್‌: ಆರಂಭಕಾರ ಅಬ್ದುಲ್ಲ ಶಫೀಕ್‌ ಮತ್ತು ನಾಯಕ ಶಾನ್‌ ಮಸೂದ್‌ ಅವರ ಅಮೋಘ ಶತಕಗಳ ನೆರವಿನಿಂದ ಇಂಗ್ಲೆಂಡ್‌ ಎದುರಿನ ಮುಲ್ತಾನ್‌ ಟೆಸ್ಟ್‌ ಪಂದ್ಯದಲ್ಲಿ ಪಾಕಿಸ್ಥಾನ ಉತ್ತಮ ಮೊತ್ತ ಕಲೆಹಾಕಿದೆ. ಮೊದಲ ದಿನದಾಟದಲ್ಲಿ 4 ವಿಕೆಟಿಗೆ 328 ರನ್‌ ಪೇರಿಸಿದೆ.

ಶಾನ್‌ ಮಸೂದ್‌ 151 ರನ್‌ ಬಾರಿಸಿ “ಮುಲ್ತಾನ್‌ ಕಾ ಸುಲ್ತಾನ್‌’ ಎನಿಸಿದರು. ಇದು 4 ವರ್ಷಗಳ ಬಳಿಕ ಮಸೂದ್‌ ಬಾರಿಸಿದ ಟೆಸ್ಟ್‌ ಶತಕವಾಗಿದೆ. 177 ಎಸೆತ ನಿಭಾಯಿಸಿದ ಪಾಕ್‌ ಕಪ್ತಾನ 13 ಬೌಂಡರಿ ಹಾಗೂ 2 ಸಿಕ್ಸರ್‌ ಸಿಡಿಸಿದರು. ಇದು ಅವರ 5ನೇ ಶತಕ. ಅಬ್ದುಲ್ಲ ಶಫೀಕ್‌ ಕೂಡ 5ನೇ ಟೆಸ್ಟ್‌ ದಾಖಲಿಸಿದರು. ಆರಂಭಿಕನ ಗಳಿಕೆ 102 ರನ್‌. 184 ಎಸೆತಗಳನ್ನು ಎದುರಿಸಿ ನಿಂತ ಅವರು 10 ಬೌಂಡರಿ, 2 ಸಿಕ್ಸರ್‌ ಹೊಡೆದರು.
ಆರಂಭಕಾರ ಸೈಮ್‌ ಅಯೂಬ್‌ (4) ಬೇಗನೇ ಔಟಾದ ಬಳಿಕ ಜತೆಗೂಡಿದ ಶಫೀಕ್‌-ಮಸೂದ್‌ 2ನೇ ವಿಕೆಟ್‌ ಜತೆಯಾಟದಲ್ಲಿ 253 ರನ್‌ ಪೇರಿಸಿದರು. ಅಂತಿಮ ಅವಧಿಯಲ್ಲಿ 3 ವಿಕೆಟ್‌ ಕಿತ್ತ ಇಂಗ್ಲೆಂಡ್‌ ಒಂದಿಷ್ಟು ಮೇಲುಗೈ ಸಾಧಿಸಿತು.

ಟಾಪ್ ನ್ಯೂಸ್

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

1-crick

Under-19 ದ್ವಿತೀಯ ಟೆಸ್ಟ್‌ : ಬೃಹತ್‌ ಮೊತ್ತದತ್ತ ಭಾರತ ಓಟ

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

Hockey

Bihar ಆತಿಥ್ಯದಲ್ಲಿ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.