Sri Lanka Cricket; ಸನತ್‌ ಜಯಸೂರ್ಯ ಪೂರ್ಣಾವಧಿಗೆ ಕೋಚ್‌


Team Udayavani, Oct 8, 2024, 6:21 AM IST

jaya-surya

ಕೊಲಂಬೊ: ಮಾಜಿ ನಾಯಕ ಸನತ್‌ ಜಯಸೂರ್ಯ ಅವರನ್ನು ಶ್ರೀಲಂಕಾ ಕ್ರಿಕೆಟ್‌ ತಂಡದ ಪೂರ್ಣಾವಧಿಯ ಪ್ರಧಾನ ಕೋಚ್‌ ಆಗಿ ನೇಮಿಸಲಾಗಿದೆ. ಈ ತಿಂಗಳ ಆರಂಭದಿಂದ 2026ರ ಟಿ20 ವಿಶ್ವಕಪ್‌ ತನಕ ಅವರ ಒಡಂಬಡಿಕೆ ಜಾರಿಯಲ್ಲಿರಲಿದೆ.

ಕಳೆದ ಜುಲೈಯಲ್ಲಿ ಸನತ್‌ ಜಯಸೂರ್ಯ ಅವರನ್ನು ಶ್ರೀಲಂಕಾ ತಂಡದ ಉಸ್ತುವಾರಿ ಕೋಚ್‌ ಆಗಿ ನೇಮಿಸಲಾಗಿತ್ತು. ಭಾರತ ಮತ್ತು ಇಂಗ್ಲೆಂಡ್‌ ವಿರುದ್ಧ ಪರಿಣಾಮಕಾರಿ ನಿರ್ವಹಣೆ ತೋರಿದ ಕಾರಣ ಅವರನ್ನು ಪೂರ್ಣಾವಧಿಗೆ ಮುಂದುವರಿಸಲು ನಿರ್ಧರಿಸಲಾಯಿತು ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಜಯಸೂರ್ಯ ಉಸ್ತುವಾರಿ ಕೋಚ್‌ ಆಗಿದ್ದ ವೇಳೆ ಶ್ರೀಲಂಕಾ ತಂಡ 27 ವರ್ಷಗಳ ಬಳಿಕ ಭಾರತದ ವಿರುದ್ಧ ದ್ವಿಪಕ್ಷೀಯ ಏಕದಿನ ಸರಣಿಯನ್ನು ಜಯಿಸಿತ್ತು. ಹಾಗೆಯೇ 10 ವರ್ಷಗಳಲ್ಲಿ ಮೊದಲ ಸಲ ಇಂಗ್ಲೆಂಡ್‌ಗೆ ಅವರದೇ ಅಂಗಳದಲ್ಲಿ ಟೆಸ್ಟ್‌ ಸೋಲಿನ ರುಚಿ ತೋರಿಸಿತ್ತು. ಮೊನ್ನೆಯಷ್ಟೇ ನ್ಯೂಜಿಲ್ಯಾಂಡ್‌ ಎದುರಿನ ಟೆಸ್ಟ್‌ ಸರಣಿಯನ್ನು 2-0 ಅಂತರದಿಂದ ಕ್ಲೀನ್‌ಸಿÌàಪ್‌ ಆಗಿ ವಶಪಡಿಸಿಕೊಂಡದ್ದು ಮತ್ತೂಂದು ಅಮೋಘ ಸಾಧನೆ.
ಅ. 13ರಂದು ಡಂಬುಲದಲ್ಲಿ ಆರಂಭವಾಗಲಿರುವ ವೆಸ್ಟ್‌ ಇಂಡೀಸ್‌ ಎದುರಿನ ಟಿ20 ಸರಣಿ ಮೂಲಕ ಜಯಸೂರ್ಯ ಅವರ ಪೂರ್ಣಾವಧಿಯ ತರಬೇತಿ ಮೊದಲ್ಗೊಳ್ಳಲಿದೆ. ಕೊಲಂಬೊ, ಅ. 7: ಮಾಜಿ ನಾಯಕ ಸನತ್‌ ಜಯಸೂರ್ಯ ಅವರನ್ನು ಶ್ರೀಲಂಕಾ ಕ್ರಿಕೆಟ್‌ ತಂಡದ ಪೂರ್ಣಾವಧಿಯ ಪ್ರಧಾನ ಕೋಚ್‌ ಆಗಿ ನೇಮಿಸಲಾಗಿದೆ. ಈ ತಿಂಗಳ ಆರಂಭದಿಂದ 2026ರ ಟಿ20 ವಿಶ್ವಕಪ್‌ ತನಕ ಅವರ ಒಡಂಬಡಿಕೆ ಜಾರಿಯಲ್ಲಿರಲಿದೆ.

ಕಳೆದ ಜುಲೈಯಲ್ಲಿ ಸನತ್‌ ಜಯಸೂರ್ಯ ಅವರನ್ನು ಶ್ರೀಲಂಕಾ ತಂಡದ ಉಸ್ತುವಾರಿ ಕೋಚ್‌ ಆಗಿ ನೇಮಿಸಲಾಗಿತ್ತು. ಭಾರತ ಮತ್ತು ಇಂಗ್ಲೆಂಡ್‌ ವಿರುದ್ಧ ಪರಿಣಾಮಕಾರಿ ನಿರ್ವಹಣೆ ತೋರಿದ ಕಾರಣ ಅವರನ್ನು ಪೂರ್ಣಾವಧಿಗೆ ಮುಂದುವರಿಸಲು ನಿರ್ಧರಿಸಲಾಯಿತು ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಜಯಸೂರ್ಯ ಉಸ್ತುವಾರಿ ಕೋಚ್‌ ಆಗಿದ್ದ ವೇಳೆ ಶ್ರೀಲಂಕಾ ತಂಡ 27 ವರ್ಷಗಳ ಬಳಿಕ ಭಾರತದ ವಿರುದ್ಧ ದ್ವಿಪಕ್ಷೀಯ ಏಕದಿನ ಸರಣಿಯನ್ನು ಜಯಿಸಿತ್ತು. ಹಾಗೆಯೇ 10 ವರ್ಷಗಳಲ್ಲಿ ಮೊದಲ ಸಲ ಇಂಗ್ಲೆಂಡ್‌ಗೆ ಅವರದೇ ಅಂಗಳದಲ್ಲಿ ಟೆಸ್ಟ್‌ ಸೋಲಿನ ರುಚಿ ತೋರಿಸಿತ್ತು. ಮೊನ್ನೆಯಷ್ಟೇ ನ್ಯೂಜಿಲ್ಯಾಂಡ್‌ ಎದುರಿನ ಟೆಸ್ಟ್‌ ಸರಣಿಯನ್ನು 2-0 ಅಂತರದಿಂದ ಕ್ಲೀನ್‌ಸಿÌàಪ್‌ ಆಗಿ ವಶಪಡಿಸಿಕೊಂಡದ್ದು ಮತ್ತೂಂದು ಅಮೋಘ ಸಾಧನೆ.
ಅ. 13ರಂದು ಡಂಬುಲದಲ್ಲಿ ಆರಂಭವಾಗಲಿರುವ ವೆಸ್ಟ್‌ ಇಂಡೀಸ್‌ ಎದುರಿನ ಟಿ20 ಸರಣಿ ಮೂಲಕ ಜಯಸೂರ್ಯ ಅವರ ಪೂರ್ಣಾವಧಿಯ ತರಬೇತಿ ಮೊದಲ್ಗೊಳ್ಳಲಿದೆ.

ಟಾಪ್ ನ್ಯೂಸ್

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2

IPL-2025;ಹರಾಜು ಯುಎಇ ಬದಲಿಗೆ ಬೇರೊಂದು ಅರಬ್ ರಾಷ್ಟ್ರದಲ್ಲಿ?

1-lll

Women’s T20 World Cup Cricket; ಲಂಕಾ ವಿರುದ್ಧ ಎಚ್ಚರಿಕೆಯ ಆಟ ಅಗತ್ಯ

1-zss

World Cup ಬಳಿಕ ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಭಾರತಕ್ಕೆ

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

1-crick

Under-19 ದ್ವಿತೀಯ ಟೆಸ್ಟ್‌ : ಬೃಹತ್‌ ಮೊತ್ತದತ್ತ ಭಾರತ ಓಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.