Women’s T20 World Cup Cricket; ಲಂಕಾ ವಿರುದ್ಧ ಎಚ್ಚರಿಕೆಯ ಆಟ ಅಗತ್ಯ

ಹ್ಯಾಟ್ರಿಕ್‌ ಸೋಲನುಭವಿಸಿದರೆ ಭಾರತ ಕೂಟದಿಂದ ಹೊರಗೆ

Team Udayavani, Oct 8, 2024, 6:45 AM IST

1-lll

ದುಬಾೖ: ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಪಾಕಿಸ್ಥಾನವನ್ನು ಮಣಿಸಿ ಗೆಲುವಿನ ಖಾತೆ ತೆರೆದಿರುವ ಭಾರತ, ತನ್ನ ಮುಂದಿನ ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ. ಬುಧವಾರದ ಈ ಪಂದ್ಯವನ್ನು ಕೌರ್‌ ಪಡೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇನ್ನೊಂದೆಡೆ ಲಂಕೆಗೂ ಇದು ಮಹತ್ವದ ಪಂದ್ಯವಾಗಿದೆ. ಅದು ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್‌ ಸೋಲನುಭವಿಸಿದರೆ ಕೂಟದಿಂದ ಹೊರಬೀಳಲಿದೆ.

ಆದರೂ ಶ್ರೀಲಂಕಾವನ್ನು ಯಾವ ಕಾರಣಕ್ಕೂ ಲಘುವಾಗಿ ಪರಿಗಣಿಸಬಾರದು ಎಂದು ಭಾರತದ ಓಪನರ್‌ಗಳಾದ ಸ್ಮತಿ ಮಂಧನಾ ಮತ್ತು ಶಫಾಲಿ ವರ್ಮ ಹೇಳಿದ್ದಾರೆ. “ಒಂದು ಕಾಲದಲ್ಲಿ ಕೇವಲ ನಾಯಕಿ ಚಾಮರಿ ಅತಪಟ್ಟು ಬಹಳಷ್ಟು ರನ್‌ ಗಳಿಸುವ ಜತೆಗೆ, ವಿಕೆಟ್‌ ಕೂಡ ಉರುಳಿಸುತ್ತಿದ್ದರು. ಆದರೆ ಕಳೆದ ಏಷ್ಯಾ ಕಪ್‌ನಲ್ಲಿ ಅವರು ಸಾಂ ಕ ಹೋರಾಟದ ಮೂಲಕ ಚಾಂಪಿಯನ್‌ ಆದರು. ವಿಶ್ವಕಪ್‌ನಲ್ಲಿ ಅವರಿನ್ನೂ ಗೆಲುವಿನ ಖಾತೆ ತೆರೆದಿಲ್ಲ ಅಂದಮಾತ್ರಕ್ಕೆ ಲಘುವಾಗಿ ಪರಿಗಣಿಸಬಾರದು’ ಎಂದು ಶಫಾಲಿ ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಮಾತಾಡಿದ ಸ್ಮತಿ ಮಂಧನಾ, “ಆಟಗಾರರಾದ ನಮಗೆ ಎಲ್ಲ ಪಂದ್ಯಗಳೂ ಮುಖ್ಯ. ವಿಶ್ವಕಪ್‌ ಆಡಲು ಬಂದಾಗ ನೂರು ಪ್ರತಿಶತ ಸಾಧನೆ ತೋರ್ಪಡಿಸಲೇಬೇಕು. ಶ್ರೀಲಂಕಾ ಅತ್ಯುತ್ತಮ ತಂಡ. ಇವರೆದುರು ಆಡುವಾಗ ಎಚ್ಚರಿಕೆ ಅಗತ್ಯ. ಆದರೆ ಆಸ್ಟ್ರೇಲಿಯ ವಿರುದ್ಧ ಸಾಮರ್ಥ್ಯಕ್ಕೂ ಮಿಗಿಲಾದ ಆಟ ಆಡಬೇಕು. ಸ್ವಲ್ಪವೂ ತಪ್ಪು ಮಾಡುವಂತಿಲ್ಲ’ ಎಂಬುದು ಸ್ಮತಿ ಮಂಧನಾ ಅನಿಸಿಕೆ.

ಚಾಮರಿ ವಿಕೆಟ್‌ ಮುಖ್ಯ
ಓಪನರ್‌ ಚಾಮರಿ ಅತಪಟ್ಟು ವಿಕೆಟ್‌ ನಿರ್ಣಾಯಕವಾಗಲಿದೆ ಎಂದವರು ವೇಗಿ ರೇಣುಕಾ ಸಿಂಗ್‌ ಠಾಕೂರ್‌. “ಚಾಮರಿ ಏಕಾಂಗಿಯಾಗಿ ಪಂದ್ಯದ ಗತಿಯನ್ನು ಬದಲಿಸಬಲ್ಲ ಲಂಕೆಯ ಏಕೈಕ ಆಟಗಾರ್ತಿ. ನಾನು ಅವರ ವಿಕೆಟನ್ನು ಆದಷ್ಟು ಬೇಗ ಉರುಳಿಸಲು ಪ್ರಯತ್ನಿಸಲಿದ್ದೇನೆ. ಒಮ್ಮೆ ಆಕೆ ಸೆಟ್‌ ಆದರೆಂದರೆ ಕಷ್ಟ’ ಎಂದರು.

ಪಾಕಿಸ್ಥಾನ ವಿರುದ್ಧ ಗೆಲುವು ದಾಖಲಿಸಿದ ಭಾರತವೀಗ “ಎ’ ವಿಭಾಗದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ರನ್‌ರೇಟ್‌ -1.217 ಆಗಿದೆ. ಕೌರ್‌ ಪಡೆ ಉಳಿದೆರಡೂ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾದುದು ಅಗತ್ಯ.

ಟಾಪ್ ನ್ಯೂಸ್

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2

IPL-2025;ಹರಾಜು ಯುಎಇ ಬದಲಿಗೆ ಬೇರೊಂದು ಅರಬ್ ರಾಷ್ಟ್ರದಲ್ಲಿ?

jaya-surya

Sri Lanka Cricket; ಸನತ್‌ ಜಯಸೂರ್ಯ ಪೂರ್ಣಾವಧಿಗೆ ಕೋಚ್‌

1-zss

World Cup ಬಳಿಕ ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಭಾರತಕ್ಕೆ

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

1-crick

Under-19 ದ್ವಿತೀಯ ಟೆಸ್ಟ್‌ : ಬೃಹತ್‌ ಮೊತ್ತದತ್ತ ಭಾರತ ಓಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.