Under-19 ದ್ವಿತೀಯ ಟೆಸ್ಟ್‌ : ಬೃಹತ್‌ ಮೊತ್ತದತ್ತ ಭಾರತ ಓಟ


Team Udayavani, Oct 8, 2024, 12:31 AM IST

1-crick

ಚೆನ್ನೈ: ಚೆನ್ನೈಯಲ್ಲಿ ಸೋಮ ವಾರ ಆರಂಭಗೊಂಡ ಆಸ್ಟ್ರೇಲಿಯ ಎದುರಿನ 2ನೇ ಅಂಡರ್‌-19 ಟೆಸ್ಟ್‌ ಪಂದ್ಯದಲ್ಲಿ ಭಾರತ ಬೃಹತ್‌ ಮೊತ್ತದ ಸೂಚನೆ ನೀಡಿದೆ. ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟಿಗೆ 316 ರನ್‌ ಪೇರಿಸಿದೆ.

ಭಾರತದ ಸರದಿಯಲ್ಲಿ ನಾಲ್ವರಿಂದ ಅರ್ಧ ಶತಕ ದಾಖಲಾಯಿತು. ಇವರಲ್ಲಿ 94 ರನ್‌ ಮಾಡಿದ ನಿತ್ಯ ಪಾಂಡ್ಯ ಅವರದು ಸರ್ವಾಧಿಕ ಗಳಿಕೆ ಆಗಿತ್ತು (135 ಎಸೆತ, 12 ಬೌಂಡರಿ). ಕೆ.ಪಿ. ಕಾರ್ತಿಕೇಯ 71, ನಿಖೀಲ್‌ ಕುಮಾರ್‌ 61 ರನ್‌ ಮಾಡಿದರು. 61 ರನ್‌ ಮಾಡಿರುವ ನಾಯಕ ಸೋಹನ್‌ ಪಟವರ್ಧನ್‌ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ವಿಹಾನ್‌ ಮಲ್ಹೋತ್ರಾ (10) ಮತ್ತು ವೈಭವ್‌ ಸೂರ್ಯವಂಶಿ (3) ಬೇಗನೇ ಪೆವಿಲಿಯನ್‌ ಸೇರಿಕೊಂಡ ಬಳಿಕ ಪಾಂಡ್ಯ-ಕಾರ್ತಿಕೇಯ 112 ರನ್‌ ಜತೆಯಾಟ ನಿಭಾಯಿಸಿ ದರು. ಸೋಹನ್‌ -ನಿಖಿಲ್‌ ಜೋಡಿ ಯಿಂದಲೂ ಶತಕದ ಜತೆಯಾಟ ದಾಖಲಾಯಿತು. ಇವರಿಂದ 5ನೇ ವಿಕೆಟಿಗೆ 105 ರನ್‌ ಒಟ್ಟುಗೂಡಿತು. ಮೊದಲ ಟೆಸ್ಟ್‌ ಪಂದ್ಯವನ್ನು ‌ ಭಾರತ 2 ವಿಕೆಟ್‌ಗಳಿಂದ ಜಯಿಸಿತ್ತು.

ಟಾಪ್ ನ್ಯೂಸ್

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

1-mulla

England vs Pakistan; ಮುಲ್ತಾನ್‌ ಟೆಸ್ಟ್‌ : ಮಸೂದ್‌, ಶಫೀಕ್‌ ಶತಕ

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

Hockey

Bihar ಆತಿಥ್ಯದಲ್ಲಿ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.