Gram Panchayat; ಗ್ರಾಮಸಭೆ ಕಡ್ಡಾಯ: ಕಾರ್ಯಾಚರಣೆ ಮಾರ್ಗಸೂಚಿ ಪ್ರಕಟ

1 ವರ್ಷದಲ್ಲಿ 2 ಸಭೆ ಕಡ್ಡಾಯ: ಪ್ರಿಯಾಂಕ್‌ ಖರ್ಗೆ

Team Udayavani, Oct 8, 2024, 6:52 AM IST

priyank-kharge

ಬೆಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ಜನವಸತಿ ಸಭೆ, ವಾರ್ಡ್‌ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾ ಯತ್‌ ರಾಜ್‌ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್‌ ರಾಜ್‌ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾ.ಪಂ.ಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್‌ ಸಭೆಗಳನ್ನು ಗ್ರಾ.ಪಂ. ಅಧ್ಯಕ್ಷರು ನಡೆಸಬೇಕು. ಒಂದು ವರ್ಷದಲ್ಲಿ 2 ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಪ್ರತೀ ಆರ್ಥಿಕ ವರ್ಷದಲ್ಲಿ ಜನವರಿ ತಿಂಗಳ 26, ಎಪ್ರಿಲ್‌ನಲ್ಲಿ 24, ಆಗಸ್ಟ್‌ನಲ್ಲಿ 15 ಮತ್ತು ಅಕ್ಟೋಬರ್‌ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಬೇಕು. 1 ವರ್ಷದಲ್ಲಿ 1 ವಿಶೇಷ ಮಹಿಳಾ ಗ್ರಾಮಸಭೆ ಮತ್ತು 1 ಮಕ್ಕಳ ಗ್ರಾಮ ಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಮಾರ್ಗಸೂಚಿಯಲ್ಲೇನಿದೆ?
ವಿಧಾನಸಭೆಗಳಲ್ಲಿ ಪಾಲ್ಗೊಳ್ಳಬೇಕಾದ ಇಲಾಖಾಧಿಕಾರಿಗಳು-ನೌಕರರ ವಿವರಗಳನ್ನು ಈ ಮಾರ್ಗಸೂಚಿ ಹೊಂದಿದೆ. ಗ್ರಾ.ಪಂ. ಪ್ರದೇಶದಲ್ಲಿ ಅನುಷ್ಠಾನಗೊಳಿಸಬೇಕಾದ ಯೋಜನೆಗಳ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಆದ್ಯತೆಯ ನಿರ್ಧಾರ, ಪಡಿತರ ವಿತರಣೆ, ವೃದ್ಧಾಪ್ಯ ವೇತನ, ವಿಶೇಷ ಚೇತನರ ವೇತನ, ವಿಧವಾ ವೇತನ ಹಾಗೂ ಇನ್ನಿತರ ಸಾಮಾಜಿಕ ಭದ್ರತಾ ಯೋಜನೆಗಳ ವಿವರ ಸಂಗ್ರಹ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ ಮುಖ್ಯವಾಹಿನಿಗೆ ತಂದ ಬಗ್ಗೆ ಚರ್ಚೆ, ಆಸ್ಪತ್ರೆ ಹಾಗೂ ಪಶುವೈದ್ಯ ಶಾಲೆಗಳ ಚಟುವಟಿಕೆಗಳ ಮಾಹಿತಿ, ಜನರ ಹಾಗೂ ಜಾನುವಾರುಗಳ ಆರೋಗ್ಯದ ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ನೀರು ಸರಬರಾಜು ವ್ಯವಸ್ಥೆಯನ್ನು ನಿರ್ವಹಿಸಲು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯಿಂದ ಗ್ರಾಮಕ್ಕೆ ಮಾಡಿದ ವೆಚ್ಚ ಹಾಗೂ ಕೈಗೊಂಡ ಕ್ರಮ, ಶೌಚಾಲಯಗಳ ನಿರ್ಮಾಣ ಮಾಹಿತಿ, ಸಹಾಯಧನ ನೀಡಿರುವ ವಿವರ, ಅಂಗನವಾಡಿ ಕೇಂದ್ರದ ಚಟುವಟಿಕೆಗಳ ಬಗ್ಗೆ ಚರ್ಚೆ, ಪಂಚಾಯತ್‌ನ ವಿವಿಧ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗ್ರಾಮದ ಫ‌ಲಾ ನುಭವಿಗಳ ಆಯ್ಕೆ ಮಾಡಲು ಗ್ರಾಮ ಸಭೆಗಳಲ್ಲಿ ನಿರ್ಣಯಗಳನ್ನು ಕೈಗೊಳ್ಳಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Haryana Results: ಬಿಜೆಪಿಯ ಕ್ಯಾಪ್ಟನ್‌ ಮುನ್ನಡೆ, ಮತಎಣಿಕೆ ಕೇಂದ್ರದಿಂದ ಹೊರನಡೆದ ಫೋಗಾಟ್!

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

Ballari: ಮಧ್ಯಾರಾತ್ರಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.