MUDA ಹಗರಣ; ಸಚಿವ ಬೈರತಿ, ಎಸ್ಪಿ ಸುಜೀತ್ ವಿರುದ್ಧ ದೂರು
Team Udayavani, Oct 8, 2024, 6:30 AM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಸಂಬಂಧ ದಾಖಲೆಗಳನ್ನು ಕೊಂಡೊಯ್ದ ಬಗ್ಗೆ ನಗರಾಭಿ ವೃದ್ಧಿ ಸಚಿವ ಬೈರತಿ ಸುರೇಶ್ ಮತ್ತು ಮೈಸೂರು ಲೋಕಾ ಯುಕ್ತದ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಸುಜೀತ್ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೋಮವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೋಮವಾರ ದೂರು ನೀಡಿದ್ದಾರೆ.
ಮೈಸೂರು ಲೋಕಾಯುಕ್ತದ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಸುಜೀತ್ ಲೋಕಾಯುಕ್ತ ಸರ್ಚ್ ವಾರೆಂಟ್ ಆಧರಿಸಿ ಜು. 26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಯಾವುದೇ ದಾಖಲೆ ಗಳನ್ನು ವಶಪಡಿಸಿಕೊಳ್ಳದೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ಗೆ ಮಾಹಿತಿ ನೀಡಿದ್ದರು. ಬಳಿಕ ಸಚಿವ ಭೈರತಿ ಸುರೇಶ್, ಆತುರದಲ್ಲೇ ಹೆಲಿಕಾಪ್ಟರ್ ಬಳಸಿ ಮೈಸೂ ರಿಗೆ ಬಂದು ಕಡತಗಳನ್ನು ತೆಗೆದುಕೊಂಡು ಹೋಗಿ¨ªಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಆರ್ಸಿ ಬ್ರಿಗೇಡ್ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್ ಸಮಾವೇಶ: ಈಶ್ವರಪ್ಪ
Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್
Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್
Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ
ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಕಿಡಿ
Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು
Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು
Gadag: ಆರ್ಸಿ ಬ್ರಿಗೇಡ್ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್ ಸಮಾವೇಶ: ಈಶ್ವರಪ್ಪ
Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.