Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌


Team Udayavani, Oct 8, 2024, 3:51 AM IST

Minister-Shivaraj

ರಾಯ್ಪುರ: ಜಾರ್ಖಂಡ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವ- ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

ಜಾರ್ಖಂಡ್‌ನ‌ಲ್ಲಿ ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದೆ. ಅವರಿಂದ ಜಾರ್ಖಂಡ್‌ನ‌ ಭೂಮಿ ರಕ್ಷಿಸುವುದು ಅನಿವಾರ್ಯವಾಗಿದೆ. ಹೀಗಾಗಿ, ರಾಜ್ಯದಲ್ಲಿ ಎನ್‌ಆರ್‌ಸಿ ವ್ಯವಸ್ಥೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ ಸೆಂಥಿಲ್‌ ಸಮುದಾಯದ ಪ್ರಮಾಣ ಕೆಲ ವರ್ಷಗಳ ಹಿಂದೆ ಶೇ.44ಕ್ಕಿಂತ ಹೆಚ್ಚಿತ್ತು. ಈಗ ಅವರ ಪ್ರಮಾಣ ಶೇ.28ಕ್ಕೆ ಇಳಿಕೆಯಾಗಿದೆ. ಜೆಎಂಎಂ ಸರ್ಕಾರ ಅಕ್ರಮ ನುಸುಳುಕೋರರಿಗೆ ನೆರವು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ

Hebri1

Hebri Cloud Burst: ಇಂಥ ದುರಂತ, ಪ್ರವಾಹ ಈ ಹಿಂದೆ ಆಗಿದ್ದೇ ನೆನಪಿಲ್ಲವೆಂದ ಹಿರಿಯರು

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Kanaka-Durga

Famous Goddess Temple: ಅಭಯಪ್ರದಾಯಿನಿ ಶಕ್ತಿಮಾತೆ ಕನಕದುರ್ಗಾ ದೇವಾಲಯ

1-tirr

Tirupati; ಹೆಚ್ಚುವರಿ 250 ಟನ್‌ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ

Hebri1

Hebri Cloud Burst: ಇಂಥ ದುರಂತ, ಪ್ರವಾಹ ಈ ಹಿಂದೆ ಆಗಿದ್ದೇ ನೆನಪಿಲ್ಲವೆಂದ ಹಿರಿಯರು

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.