Jharkhand: ಬಿಜೆಪಿ ಗೆದ್ದರೆ ಎನ್ಆರ್ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್ ಸಿಂಗ್
Team Udayavani, Oct 8, 2024, 3:51 AM IST
ರಾಯ್ಪುರ: ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಆರ್ಸಿ) ಜಾರಿಗೆ ತರಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವ- ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಜಾರ್ಖಂಡ್ನಲ್ಲಿ ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದೆ. ಅವರಿಂದ ಜಾರ್ಖಂಡ್ನ ಭೂಮಿ ರಕ್ಷಿಸುವುದು ಅನಿವಾರ್ಯವಾಗಿದೆ. ಹೀಗಾಗಿ, ರಾಜ್ಯದಲ್ಲಿ ಎನ್ಆರ್ಸಿ ವ್ಯವಸ್ಥೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬುಡಕಟ್ಟು ಸಮುದಾಯಕ್ಕೆ ಸೇರಿದ ಸೆಂಥಿಲ್ ಸಮುದಾಯದ ಪ್ರಮಾಣ ಕೆಲ ವರ್ಷಗಳ ಹಿಂದೆ ಶೇ.44ಕ್ಕಿಂತ ಹೆಚ್ಚಿತ್ತು. ಈಗ ಅವರ ಪ್ರಮಾಣ ಶೇ.28ಕ್ಕೆ ಇಳಿಕೆಯಾಗಿದೆ. ಜೆಎಂಎಂ ಸರ್ಕಾರ ಅಕ್ರಮ ನುಸುಳುಕೋರರಿಗೆ ನೆರವು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ
Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್ ನಾಯ್ಕ್!
Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!
Congress ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..
UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ
Welcome Development: ಚಾಗೋಸ್ ದ್ವೀಪ ಸಮೂಹ ಮತ್ತೆ ಮಾರಿಷಸ್ ಪಾಲಿಗೆ
Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ
Hebri Cloud Burst: ಇಂಥ ದುರಂತ, ಪ್ರವಾಹ ಈ ಹಿಂದೆ ಆಗಿದ್ದೇ ನೆನಪಿಲ್ಲವೆಂದ ಹಿರಿಯರು
Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.