Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌


Team Udayavani, Oct 8, 2024, 9:35 AM IST

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

ಭರ್ಜರಿ ಆ್ಯಕ್ಷನ್‌ ಇರುವ “ಮಾರ್ಟಿನ್‌’ ರಿಲೀಸ್‌ಗೆ ರೆಡಿಯಾಗಿದೆ. ನಿಮ್ಮ ಎಕ್ಸೈಟ್‌ಮೆಂಟ್‌ ಹೇಗಿದೆ?

– ನಿಜ ಹೇಳಬೇಕೆಂದರೆ ನಾನಂತೂ ಈ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆಯಿಂದ ಎದುರು ನೋಡುತ್ತಿದ್ದೇನೆ. ಅದಕ್ಕೆ ಕಾರಣ ಸಿನಿಮಾ ಕಥೆ ಹಾಗೂ ಮೇಕಿಂಗ್‌. ಇದು ರೆಗ್ಯುಲರ್‌ ಶೈಲಿ ಸಿನಿಮಾವಲ್ಲ. ಕಥೆ, ಮೇಕಿಂಗ್‌, ಆ್ಯಕ್ಷನ್‌, ಸಾಂಗ್‌, ಪರ್‌ಫಾರ್ಮೆನ್ಸ್‌ ಎಲ್ಲವೂ ನೆಕ್ಸ್ಟ್ ಲೆವೆಲ್‌ಗಿದೆ.

ಮಾರ್ಟಿನ್‌ ಆ್ಯಕ್ಷನ್‌ ಬಗ್ಗೆ ಹೇಳಿ?

– ನನ್ನ ಕೆರಿಯರ್‌ನ ಒನ್‌ ಆಫ್ ದಿ ಬೆಸ್ಟ್‌ ಆ್ಯಕ್ಷನ್‌ ಸಿನಿಮಾ “ಮಾರ್ಟಿನ್‌’ ಎಂದರೆ ತಪ್ಪಲ್ಲ. ಭರ್ಜರಿಯಾದ 4 ಫೈಟ್‌ ಮಾಡಿದ್ದೇನೆ. ಒಂದಕ್ಕಿಂತ ಒಂದು ಡಿಫ‌ರೆಂಟ್‌ ಆಗಿದೆ. ಮುಖ್ಯವಾಗಿ ನಾನು ತಂಡಕ್ಕೆ ನೆನಪು ಮಾಡಿಕೊಳ್ಳಲೇಬೇಕು. ಅವರೆಲ್ಲರೂ ಕಷ್ಟಪಟ್ಟಿದ್ದಾರೆ. ಬೆಂಗಳೂರು, ಮುಂಬೈ, ವೈಜಾಗ್‌ಗಳಲ್ಲಿ ಸಿನಿಮಾದ ಆ್ಯಕ್ಷನ್‌, ಚೇಸ್‌ ಮಾಡಿದ್ದೇವೆ. ಚಿತ್ರದಲ್ಲಿ ಕ್ಲೈಮ್ಯಾಕ್ಸ್‌ ವೇಳೆ ಬರುವ ಫೈಟ್‌ ಸಾಹಸ ಪ್ರಿಯರಿಗೆ ಖುಷಿ ಕೊಡಲಿದೆ.

ಸಾಹಸ ದೃಶ್ಯಗಳ ಬಜೆಟ್‌ ದುಬಾರಿಯಾಗಿದೆಯಂತೆ?

– ದುಬಾರಿ ಅನ್ನೋದಕ್ಕಿಂತ ನಿರ್ಮಾಪಕರು ಯಾವುದಕ್ಕೂ ಕಡಿಮೆ ಮಾಡಿಲ್ಲ. ಏನು ಕೇಳಿದರೂ ಅದನ್ನು ಕೊಟ್ಟಿದ್ದಾರೆ. ಈ ತರಹದ ಸಿನಿಮಾ ಮಾಡೋಕೂ ಒಂದು ಗಟ್ಸ್‌ ಬೇಕು. ಅಂತಿಮವಾಗಿ ಸಿನಿಮಾ ಚೆನ್ನಾಗಿ ಬರಬೇಕು ಎಂಬ ಕಾರಣಕ್ಕೆ ರಾಜಿಯಾಗಿಲ್ಲ. ಅವರ ಈ

ಸಿನಿಮಾ ಪ್ರೀತಿಗಾಗಿ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲ್ಲಬೇಕು.

ಧ್ರುವ ಬಗ್ಗೆ ಏನಂತೀರಿ?

– ಮೊದಲ ಸಿನಿಮಾದಿಂದಲೇ ಅವರ ಜೊತೆ ಕೆಲಸ ಮಾಡಿದ್ದೇನೆ. ಅಂತಹ ಒಬ್ಬ ಕಲಾವಿದ ಸಿಕ್ಕಿಬಿಟ್ಟರೆ ನಾವೇನು ಕಲ್ಪನೆ ಮಾಡಿಕೊಂಡಿರುತ್ತೇವೋ ಅದನ್ನು ಸುಲಭವಾಗಿ ಸಾಧಿಸಬಹುದು. ಅಂತಹ ಸಪೋರ್ಟ್‌ ಧ್ರುವ ಅವರಿಂದ ಸಿಗುತ್ತದೆ. ಏನು ಬೇಕು ಅದನ್ನು ನೀಡುವ ಜೊತೆಗೆ ನಿರ್ಮಾಪಕರನ್ನು ಕನ್ವಿನ್ಸ್‌ ಮಾಡಿ, ಚಿತ್ರ ಚೆನ್ನಾಗಿ ಬರುವಂತೆ ನೋಡಿಕೊಳ್ಳುತ್ತಾರೆ.

ಹೊರಗಡೆ ಮಾರ್ಟಿನ್‌ ಹವಾ ಹೇಗಿದೆ?

– ಕರ್ನಾಟಕದ ಜೊತೆಗೆ ಹೊರಗಡೆಯೂ ಮಾರ್ಟಿನ್‌ಗಾಗಿ ಕಾಯುತ್ತಿದ್ದಾರೆ. ಅದರಲ್ಲೂಟ್ರೇಲರ್‌ ಝಲಕ್‌ ನೋಡಿದ ಮೇಲಂತೂ ಸಿನಿಮಾದ ಕ್ರೇಜ್‌ ಹೆಚ್ಚಾಗಿದೆ. ಮುಂಬೈನಲ್ಲಿ “ಮಾರ್ಟಿನ್‌’ಗೆ ಸ್ವಲ್ಪ ಹೆಚ್ಚೇ ಡಿಮ್ಯಾಂಡ್‌ ಇದೆ.

ಧ್ರುವ ಅಭಿಮಾನಿಗಳಿಗೆ ಏನು ಹೇಳುತ್ತೀರಿ?

– ದಸರಾ ಹಬ್ಬದ ಸ್ಪೆಷಲ್‌ ಗಿಫ್ಟ್ ಇದು. ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ಇನ್ನು ಅಭಿಮಾನಿಗಳು ಕೈ ಹಿಡಿದು ನಡೆಸಬೇಕು.

 

ಟಾಪ್ ನ್ಯೂಸ್

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

6-madikeri

Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

Sanju Weds Geetha 2: ‘ಸಂಜು ವೆಡ್ಸ್‌ ಗೀತಾ-2’

12

Bhuvanam Gaganam Movie: ಹೃದಯವೇ ಚೂರು ನಿಲ್ಲು…

yash shetty’s jungle mangal kannada movie

Jangal Mangal Movie: ಜಂಗಲ್‌ನಲ್ಲಿ ಮಂಗಲ್‌ ಲವ್‌ ಸ್ಟೋರಿ

Shine shetty’s just married movie teaser out

Just Married: ಟೀಸರ್‌ನಲ್ಲಿ ʼಜಸ್ಟ್‌ ಮ್ಯಾರೀಡ್‌ʼ; ನಿರ್ಮಾಣದತ್ತ ಅಜನೀಶ್‌ ಲೋಕನಾಥ್‌

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ

Haryana: How did Nayab Singh Saini become the “Nawab” of Haryana despite only being CM for 210 days?

Haryana: ಕೇವಲ 210 ದಿನ ಸಿಎಂ ಆದರೂ ನಯಾಬ್‌ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

13(2)

Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್‌ಬಿನ್‌ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ

Mumtaz Ali Case: CCB police arrested three people including the main accused Rehmat

Mumtaz Ali Case: ಪ್ರಮುಖ ಆರೋಪಿ ರೆಹಮತ್‌ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.