Arrested: ಪಾಕ್ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್ಪಿನ್ ಸೆರೆ
Team Udayavani, Oct 8, 2024, 11:29 AM IST
ಆನೇಕಲ್: ಬೆಂಗಳೂರು ಹೊರ ವಲಯದ ಜಿಗಣಿ ಹಾಗೂ ಪೀನ್ಯದಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನದ ಬೆನ್ನಲ್ಲೇ ಆರೋ ಪಿಗಳಿಗೆ ಸಹಕಾರ ನೀಡುತ್ತಿದ್ದ ಪ್ರಮುಖ ಆರೋಪಿಯನ್ನು ಜಿಗಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶದ ಆರೋಪಿ ಫರ್ವೇಜ್ನನ್ನು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಜಿಗಣಿ ಸಮೀಪದ ರಾಜಪುರದಲ್ಲಿ ಪಾಕಿ ಸ್ತಾನಿ ಪ್ರಜೆ ರಶೀದ್ ಅಲಿ ಸಿದ್ದಕಿ ಬಂಧನದ ಬಳಿಕ ಬೆಂಗಳೂರಿನ ಪೀಣ್ಯದಲ್ಲಿ ಪತಿ-ಪತ್ನಿ ಹಾಗೂ ಮಗಳನ್ನು ಜಿಗಣಿ ಪೊಲೀ ಸರು ವಶಕ್ಕೆ ಪಡೆದಿದ್ದರು. ತನಿಖೆ ಸಂದರ್ಭದಲ್ಲಿ ಪಾಕಿಸ್ತಾನ ದಿಂದ ಬಂದ ಪ್ರಜೆಗಳಿಗೆ ಮೆಹದಿ ಫೌಂಡೇಷನ್ ಧರ್ಮ ಗುರು ಯೂನಸ್ ಅಲ್ಗೋರ್ ಮೂಲಕ ಪಾಕಿಸ್ತಾನದಿಂದ ಬಂದ ಪ್ರಜೆಗಳಿಗೆ ಹಣದ ಸಹಕಾರ ಈತನೇ ನೀಡುತ್ತಿದ್ದ ಎಂಬ ಮಾಹಿತಿ ಗೊತ್ತಾಗಿತ್ತು.
ಪಾಕಿಸ್ತಾನದ ಪ್ರಜೆಗಳಿಗೆ ಈತನೇ ನಕಲಿ ದಾಖಲೆ ಹಾಗೂ ಆಧಾರ್ ಕಾರ್ಡ್ ಸೇರಿದಂತೆ ಪಾನ್ಪೋರ್ಟ್ ಪ್ರತಿಯೊಂದು ಮಾಡಿಸಿಕೊಟ್ಟಿದ್ದ ಎನ್ನುವುದು ತನಿಖೆಯಲ್ಲಿ ಗೊತ್ತಾಗಿತ್ತು. ಆರೋಪಿಗೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಕಿಡಿ
Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು
Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು
Gadag: ಆರ್ಸಿ ಬ್ರಿಗೇಡ್ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್ ಸಮಾವೇಶ: ಈಶ್ವರಪ್ಪ
Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.