Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ


Team Udayavani, Oct 8, 2024, 2:48 PM IST

4-

ಬೀದರ್: ಸ್ಧಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಪುನಾರಂಭಿಸುವ ಕುರಿತಂತೆ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಅವರು ಅ.8ರ ಮಂಗಳವಾರ ಸಭೆ ನಡೆಸಿದರು.

ವಿಕಾಸಸೌಧದ ಕೊಠಡಿ ಸಂಖ್ಯೆ 36ರಲ್ಲಿ ನಡೆದ ಸಭೆಯಲ್ಲಿ ವಿಮಾನ ಯಾನ ಸೇವೆ ಒದಗಿಸುವ ಖಾಸಗಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.

ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಅನುದಾನ ನಿಲ್ಲಿಸಿರುವ ಕಾರಣ ಖಾಸಗಿ ವಿಮಾನಯಾನ ಸೇವೆ ಒದಗಿಸುವ ಸಂಸ್ಥೆಗಳು ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಿದ್ದು, ಸೇವೆಯ ಪುನಾರಂಭದ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚಿಸಲಾಯಿತು.

ಮುಂದಿನ ಸಚಿವ ಸಂಪುಟದ ಸಭೆಯ ಮುಂದೆ ಈ ಪ್ರಸ್ತಾವನೆ ಮಂಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಟಾಪ್ ನ್ಯೂಸ್

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

4

Tollense Valley: ಬಾಣದ ಮೊನೆಯಂಚು ಹುಡುಕುತ್ತಾ.. ಸುಂದರ ಜಾಗದ ಹಿಂದಿದೆ ರಕ್ತಸಿಕ್ತ ಇತಿಹಾಸ

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

9-bidar

Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್‍ಯಾಲಿ

Beldale

Bidar: ನಿವೇಶನಗಳ ವಾಪಸ್ ಕೊಟ್ರೂ ಸಿದ್ದರಾಮಯ್ಯ ಕುಟುಂಬಕ್ಕೆ ಕಂಟಕ ತಪ್ಪಲ್ಲ: ಶಾಸಕ ಬೆಲ್ದಾಳೆ

1-wewwewqewqewqe

Police; ಹೃದಯಾಘಾತದಿಂದ ಕರ್ತವ್ಯನಿರತ 28 ವರ್ಷದ ಪೊಲೀಸ್ ಪೇದೆ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10-kottigehara

Kottigehara: ಕಾಳಿಂಗ ಸರ್ಪ ಸೆರೆ

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

Kaup: ನಾಡಹಬ್ಬದಂತೆ ಕಂಗೊಳಿಸುವ ಉಚ್ಚಿಲ ದಸರಾ: ಪೇಜಾವರ ಶ್ರೀ

Kaup: ನಾಡಹಬ್ಬದಂತೆ ಕಂಗೊಳಿಸುವ ಉಚ್ಚಿಲ ದಸರಾ: ಪೇಜಾವರ ಶ್ರೀ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

PDO misappropriation of lakhs of rupees: File a complaint

Davanagere: ಲಕ್ಷಾಂತರ ರೂ. ಹಣ ದುರುಪಯೋಗ ಮಾಡಿದ ಪಿಡಿಒ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.