MGM, ಕುಂಜಿಬೆಟ್ಟು: ಇಂಟರ್‌ಲಾಕ್‌ ಅಳವಡಿಕೆ


Team Udayavani, Oct 8, 2024, 4:46 PM IST

12

ಉಡುಪಿ: ಎಂಜಿಎಂ, ಕುಂಜಿಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪೈಪ್‌ಲೈನ್‌ ಕಾಮಗಾರಿಗಾಗಿ ತೆಗೆದಿರಿಸಿದ್ದ ಇಂಟರ್‌ಲಾಕ್‌ಗಳನ್ನು ಮರು ಅಳವಡಿಸುವ ಕಾರ್ಯ ಬರದಿಂದ ಸಾಗುತ್ತಿದೆ. ವರ್ಷದ ಹಿಂದೆ ಪೈಪ್‌ಲೈನ್‌ ಕಾಮಗಾರಿಗಾಗಿ ಇಂಟರ್‌ಲಾಕ್‌ ತೆಗೆದು ಬದಿಯಲ್ಲಿರಿಸಿದ್ದರು.

ನಗರಸಭೆ ವತಿಯಿಂದ ಪೈಪ್‌ಲೈನ್‌ ಕಾಮಗಾರಿ ಪೂರ್ಣ ಗೊಂಡರು ಹಲವಾರು ತಿಂಗಳಿಂದ ಇಂಟರ್‌ಲಾಕ್‌ ಮರು ಅಳವಡಿಸುವ ಕಾರ್ಯ ಆಗಿರಲಿಲ್ಲ. ಇದರಿಂದಾಗಿ ಪಾದಚಾರಿಗಳ ಓಡಾಟಕ್ಕೆ, ಎಂಜಿಎಂ ಬಸ್‌ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಗೆ ತಂಗಲು ಸಮಸ್ಯೆಯಾಗುತ್ತಿತ್ತು. ಮಳೆಗಾಲದಲ್ಲಿ ಮಳೆ ನೀರು ನಿಂತು ಅವ್ಯವಸ್ಥೆಯ ಆಗರವಾಗಿತ್ತು. ಇಂಟರ್‌ಲಾಕ್‌ ಇಲ್ಲದೆ ರಸ್ತೆ ಬದಿಯಲ್ಲಿ ಕೆಲವು ದ್ವಿಚಕ್ರ ವಾಹನಗಳು ನಿಯಂತ್ರಣ ತಪ್ಪಿ ಅಪಘಾತ ಪ್ರಕರಣಗಳು ಸಂಭವಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದಲೂ ಸಾಕಷ್ಟು ದೂರು ಕೇಳಿ ಬಂದಿತ್ತು.

ಈ ಬಗ್ಗೆ ‘ಉದಯವಾಣಿ’ ಸುದಿನದಲ್ಲಿ ವಿಸ್ತೃತ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಇದೀಗ ನಗರಸಭೆ ವತಿಯಿಂದ ಕಳೆದ ಒಂದು ವಾರದಿಂದ ಇಂಟರ್‌ಲಾಕ್‌ ಅಳವಡಿಕೆ ನಡೆಯುತ್ತಿದೆ. ಇದರಲ್ಲಿ ಕೆಲವು ಇಂಟರ್‌ಲಾಕ್‌ಗೆ ಹಾನಿಯಾಗಿದ್ದು, ಉಳಿದ ಭಾಗಕ್ಕೆ ಹೊಸದಾದ ಇಂಟರ್‌ಲಾಕ್‌ ಅಳವಡಿಕೆ ಮಾಡಲಾಗುತ್ತಿದೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

11-davangere

Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ

Yathanal–Jamer

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fraudd

Udupi: ಅಧಿಕ ಲಾಭಾಂಶದ ಆಮಿಷ; ಲಕ್ಷಾಂತರ ರೂ.ವಂಚನೆ

sand

Udupi: ಪರವಾನಿಗೆಯಿಲ್ಲದೆ ಮರಳು ಸಾಗಾಟ; 30 ಟನ್‌ ಮರಳು ವಶಕ್ಕೆ

Kaup: ನಾಡಹಬ್ಬದಂತೆ ಕಂಗೊಳಿಸುವ ಉಚ್ಚಿಲ ದಸರಾ: ಪೇಜಾವರ ಶ್ರೀ

Kaup: ನಾಡಹಬ್ಬದಂತೆ ಕಂಗೊಳಿಸುವ ಉಚ್ಚಿಲ ದಸರಾ: ಪೇಜಾವರ ಶ್ರೀ

13(2)

Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್‌ಬಿನ್‌ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ

10

Malpe: ಬಾಳೆಗಿಡಕ್ಕೆ ಬಾಣ ಪ್ರಯೋಗ!; ಕ್ಷತ್ರಿಯ ಶಿವಾಜಿ ಮರಾಠ ವಂಶಸ್ಥರ 45 ಕುಟುಂಬಗಳ ಆಚರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು

complaint

Kundapura: ಪತಿಯಿಂದ ವರದಕ್ಷಿಣೆ ಹಿಂಸೆ; ದೂರು ದಾಖಲು

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

Untitled-1

Kasaragod ಅಪರಾಧ ಸುದ್ದಿಗಳು

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.