Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

ಮರದ ಮೇಲಿನಿಂದಲೇ ಮೊಟ್ಟೆಯನ್ನು ಕೆಳಗೆ ಹಾಕಿ ಮರಿ ಮಾಡುವ ಎಲೆ ಕೀಟ

Team Udayavani, Oct 8, 2024, 4:57 PM IST

7-sagara

ಸಾಗರ: ಭಾರತದಲ್ಲಿಯೂ 140 ಜಾತಿಯ ಪಾಸ್ಮಿಡಾಗಳಲ್ಲಿ ಎಲೆ ಕೀಟ ಸಾಕಷ್ಟು ಅಪರೂಪದ್ದು. ಏಷ್ಯಾ ಖಂಡದಿಂದ ಅಮೆರಿಕಾದವರೆಗೂ ಇದರ ಆಧಿಪತ್ಯವಿದೆ. ಪರಿಸರದ ಎಲೆಯಂತೆಯೇ ಕಾಣಿಸುವ ಈ ಎಲೆ ಕೀಟದ ಆಹಾರ ಕೂಡ ಎಲೆಯೇ.

ಇಂತಹ ಎಲೆಕೀಟವೊಂದು ಅ.8ರ ಮಂಗಳವಾರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದ್ರೆಯ ಉಮೇಶ್ ಯು.ಎಚ್. ಎಂಬವರ ಮನೆಯ ಹಿತ್ತಲಿನಲ್ಲಿ ಕಾಣಿಸಿತ್ತು.‌

ಯಾರನ್ನೂ ಕಚ್ಚದ, ಮರದ ಮೇಲಿನಿಂದಲೇ ಮೊಟ್ಟೆಯನ್ನು ಕೆಳಗೆ ಹಾಕಿ ಮರಿ ಮಾಡುವ ಎಲೆ ಕೀಟಗಳಲ್ಲಿ 40 ಕ್ಕೂ ಹೆಚ್ಚು ವೈವಿಧ್ಯತೆಯಿದೆ. ಎಲೆಯಲ್ಲಿಯೇ ಮರಿ ಎಲೆಗಳನ್ನು ಹೊಂದಿದಂತಹ ರಚನೆಯ ಈ ಉದ್ರೆಯ ಎಲೆ ಕೀಟದ ರಚನೆ, ಓಡಾಟ ಗಮನ ಸೆಳೆಯುವಂತಿತ್ತು.

ಉಮೇಶ್‌ರ ಪುತ್ರಿ ಲಾವಣ್ಯ ಇದರ ಚಟುವಟಿಕೆಗಳನ್ನು ಚಿತ್ರೀಕರಿಸಿ ಉದಯವಾಣಿಗೆ ನೀಡಿದರು.

 

ಟಾಪ್ ನ್ಯೂಸ್

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

11-davangere

Davangere: ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಕಥೆ ಸೃಷ್ಟಿಸಿ ದೂರು ನೀಡಿದ್ದ ಯುವತಿ ಬಂಧನ

Yathanal–Jamer

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

9-kateel

Kateelu ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿಯ ಆರಾಧನೆ

haryana

Haryana Polls: ‘ಈ ತೀರ್ಪು ಸಾಧ್ಯವೇ ಇಲ್ಲ…’: ಹರ್ಯಾಣ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಕಿಡಿ

8-vijayanagara

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

ಇಂದಿನ ಫಲಿತಾಂಶ ನೋಡಿ ಕಾಂಗ್ರೆಸ್ ನಾಯಕರೆಲ್ಲರೂ ಮೂಲೆಗೆ ಹೋಗಿ ಕುಳಿತಿದ್ದಾರೆ: ಆರಗ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!

ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು

complaint

Kundapura: ಪತಿಯಿಂದ ವರದಕ್ಷಿಣೆ ಹಿಂಸೆ; ದೂರು ದಾಖಲು

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

Untitled-1

Kasaragod ಅಪರಾಧ ಸುದ್ದಿಗಳು

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.