Koppa; ಸಾಲಬಾಧೆ, ಒತ್ತುವರಿ ತೆರವಿನ ಆತಂಕ; ಆತ್ಮಹತ್ಯೆಗೆ ಶರಣಾದ ರೈತ
Team Udayavani, Oct 8, 2024, 5:25 PM IST
ಕೊಪ್ಪ (ಚಿಕ್ಕಮಗಳೂರು): ಸಾಲಬಾಧೆ ಮತ್ತು ಒತ್ತುವರಿ ತೆರವಿನ ಆತಂಕದಿಂದ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಮೇಗುಂದಾ ಹೋಬಳಿಯ ಮೇಗೂರಿನಲ್ಲಿ ನಡೆದಿದೆ.
ಕರುಣಾಕರ ಆತ್ಮಹತ್ಯೆಗೆ ಶರಣಾದ ರೈತ. ಅವರು ಸ್ವಲ್ಪ ಪ್ರಮಾಣದ ಒತ್ತುವರಿ ಮಾಡಿಕೊಂಡಿದ್ದರು. ಸ್ಥಳೀಯ ಸೊಸೈಟಿ, ಬ್ಯಾಂಕ್ ಮತ್ತು ಒಂದಷ್ಟು ಕೈಸಾಲ ಸಹ ಮಾಡಿಕೊಂಡಿದ್ದರು.
ಮಗಳ ಮದುವೆ ಸಹ ಮಾಡಬೇಕಾಗಿತ್ತು, ಇವರ ಬದುಕಿಗೆ ಜಮೀನಿನಿಂದ ಬರುತಿದ್ದ ಅಲ್ಪಸ್ವಲ್ಪ ಆದಾಯವೇ ಆಧಾರವಾಗಿತ್ತು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳಿನಿಂದ ಕ್ಷೇತ್ರದಾದ್ಯಂತ ಕೇಳುತ್ತಿದ್ದ ಒತ್ತುವರಿ ತೆರವು ವಿಷಯದ ಸುದ್ದಿ ಕೇಳಿ ಚಿಂತಿತರಾಗಿದ್ದರು. ತಾನು ಸ್ವಲ್ಪ ಪ್ರಮಾಣದ ಒತ್ತುವರಿ ಮಾಡಿದ್ದರಿಂದ ಸದ್ಯದಲ್ಲೇ ಆ ಒತ್ತುವರಿ ತೆರವು ಮಾಡಿಯೇ ಮಾಡುತ್ತಾರೆ, ಮಗಳ ಮದುವೆ ಆಗಿಲ್ಲ, ಸಾಲ ತೀರಿಸಲು ಬೇರೆ ದಾರಿ ಇಲ್ಲಾ ಎಂದೆಲ್ಲಾ ಕುಟುಂಬಸ್ಥರು ಹಾಗೂ ಸ್ಥಳೀಯರ ಬಳಿ ನೋವು ಹೇಳಿಕೊಂಡಿದ್ದರು.
ತುಂಬಾ ಚಿಂತಿತರಾಗಿದ್ದ ಕರುಣಾಕರ ಸೋಮವಾರ ದಿನ ಮನೆಯ ಹತ್ತಿರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಕಾಳಿಂಗ ಸರ್ಪ ಸೆರೆ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nobel: ಕೃತಕ ಬುದ್ಧಿಮತ್ತೆ ಗಾಡ್ಫಾದರ್ ಸೇರಿ ಇಬ್ಬರಿಗೆ ಭೌತಶಾಸ್ತ್ರದ ನೋಬೆಲ್ ಪ್ರಶಸ್ತಿ
Haryana: ಜಿಲೇಬಿ ಕೊಟ್ಟು ರಾಹುಲ್ರನ್ನು ಲೇವಡಿ ಮಾಡಿದ ಬಿಜೆಪಿಗರು!
Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ
Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು
Kundapura: ಪತಿಯಿಂದ ವರದಕ್ಷಿಣೆ ಹಿಂಸೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.