Mangaluru: ಉಸಿರಾಟ ಸಮಸ್ಯೆ; ಎಂಟು ತಿಂಗಳ ಗರ್ಭಿಣಿ ಸಾವು


Team Udayavani, Oct 9, 2024, 6:45 AM IST

Gangolli

ಮಂಗಳೂರು: ನಗರ ಹೊರ ವಲಯದ ಅರ್ಕುಳ ಗಣೇಶ್‌ತೋಟ ನಿವಾಸಿ ಎಂಟು ತಿಂಗಳ ಗರ್ಭಿಣಿಯೊಬ್ಬರು ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದಾರೆ.

ಶರಣ್ಯ (29) ಮೃತ ದುರ್ದೈವಿ. ಅವರಿಗೆ ರವಿವಾರ ತಡರಾತ್ರಿ ಸುಮಾರು 1.15ರ ಸುಮಾರಿಗೆ ಉಸಿರಾಡಲು ಸಮಸ್ಯೆಯಾಗಿ ದಮ್ಮು ಕಟ್ಟುವುದಕ್ಕೆ ಆರಂಭವಾಗಿದೆ. ವೈದ್ಯರು ಮೊದಲೇ ನೀಡಿದ್ದ ಸೂಚನೆಯಂತೆ ವಾಕಿಂಗ್‌ ಮಾಡಿದರೂ ಕಡಿಮೆಯಾಗದೆ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಕೂಡಲೇ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ದಾರಿ ಮಧ್ಯದಲ್ಲಿ ಅವರಿಗೆ ವಾಂತಿಯಾಗಿದೆ. ಪಡೀಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.

ಶರಣ್ಯ ಅವರು ರವಿವಾರವಷ್ಟೇ 29ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿದ್ದರು. ಮನೆಯಲ್ಲೇ ಸಣ್ಣ ಕಾರ್ಯಕ್ರಮವನ್ನೂ ಮಾಡಿದ್ದರು. ಎರಡನೇ ಬಾರಿ ಗರ್ಭಿಣಿಯಾಗಿದ್ದು, ಎರಡು ವರ್ಷದ ಒಂದು ಹೆಣ್ಣು ಮಗುವಿದೆ. ಎರಡು ಮೂರು ದಿನದ ಹಿಂದೆ ವೈದ್ಯರಲ್ಲಿಗೆ ತೆರಳಿ ತಪಾಸಣೆಯನ್ನೂ ಮಾಡಿಸಿಕೊಂಡು ಬಂದಿದ್ದರು.

ಶರಣ್ಯ ಅವರಿಗೆ ಮದುವೆಯಾಗಿ ಸುಮಾರು 8 ವರ್ಷವಾಗಿದ್ದು, ಪತಿಯೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದರು. ಗರ್ಭಿಣಿಯಾಗಿ ಎರಡು ತಿಂಗಳು ಆಗುತ್ತಲೇ ಊರಿಗೆ ಬಂದು ನೆಲೆಸಿದ್ದರು.

ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಘಟನೆಗೆ ನೈಜ ಕಾರಣ ಮರಣೋತ್ತರ ಪರೀಕ್ಷೆ ಬಳಿಕ ತಿಳಿದು ಬರಲಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು

Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.