Kundapura: ಪತಿಯಿಂದ ವರದಕ್ಷಿಣೆ ಹಿಂಸೆ; ದೂರು ದಾಖಲು


Team Udayavani, Oct 8, 2024, 10:00 PM IST

complaint

ಕುಂದಾಪುರ: ವರದಕ್ಷಿಣೆಗಾಗಿ ಪತಿ ಹಿಂಸೆ ನೀಡುತ್ತಿದ್ದಾರೆ ಎಂದು ಕಂದಾವರ ಗ್ರಾಮದ ವಂದನಾ (35) ದ.ಕ. ಜಿಲ್ಲೆಯ ಪುತ್ತೂರಿನ ರಾಘವೇಂದ್ರ ಮಠದ ಹತ್ತಿರ ಕಲ್ಲಾರೆಯ ಪ್ರದೀಪ ಕಂಪೌಂಡ್‌ನ‌ ನಿವಾಸಿ ಪ್ರದೀಪ ಅವರ ವಿರುದ್ಧ ದೂರು ನೀಡಿದ್ದಾರೆ.

2018ರಲ್ಲಿ ವಿವಾಹವಾಗಿದ್ದು 22 ಪವನ್‌ ತೂಕದ ಚಿನ್ನದ ಒಡವೆ ಹಾಗೂ 3 ಲಕ್ಷ ರೂ ಹಣ ನಗದಾಗಿ ವರದಕ್ಷಿ‌ಣೆ ರೂಪದಲ್ಲಿ ನೀಡಲಾಗಿತ್ತು. ಪ್ರದೀಪ್‌ ಬ್ಯಾಂಕ್‌ ನಲ್ಲಿ ಉದ್ಯೋಗ ಮಾಡಿಕೊಂಡಿದ್ದು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾಗ ಪ್ರದೀಪ್‌ ಹಾಗೂ ಸಹೋದರಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದರು. ಇದರಿಂದ ನೊಂದು ವಂದನಾ ಆತ್ಮಹತ್ಯೆಗೂ ಪ್ರಯತ್ನಿಸಿದ್ದರು.

ಗರ್ಭಿಣಿಯಾಗಿದ್ದಾಗಲೂ ಹೆಚ್ಚಿನ ವರದಕ್ಷಿಣೆ ಬೇಡಿಕೆ ಇಟ್ಟು ನೀಡುವ ಹಿಂಸೆ ತಾಳದೇ ತವರು ಮನೆಗೆ ಬಂದಿದ್ದು, ಗಂಡು ಮಗುವಿಗೆ ಜನ್ಮ ನೀಡಿದ ಬಳಿಕವೂ ತವರು ಮನೆಗೂ ಬಂದು ಹಿಂಸೆ ನೀಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್‌ಇ ಶಾಲೆ ಪ್ರಾರಂಭ

Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ

Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.