Udupi: ಅಧಿಕ ಲಾಭಾಂಶದ ಆಮಿಷ; ಲಕ್ಷಾಂತರ ರೂ.ವಂಚನೆ
Team Udayavani, Oct 8, 2024, 9:10 PM IST
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಹಣ ದೊರಕಿಸಿಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿ ಹಣ ವರ್ಗಾವಣೆ ಮಾಡಿಸಿಕೊಂಡ ಘಟನೆ ನಡೆದಿದೆ.
ಅಬ್ದುಲ್ ರಫಿಯತ್ ಅವರ ವಾಟ್ಸಾಪ್ ಸಂಖ್ಯೆಗೆ WEBISDOM ಎಂಬ ವಾಟ್ಸಾಪ್ ಗ್ರೂಪ್ ಲಿಂಕ್ ಬಂದಿದೆ. ಅದಕ್ಕೆ ಜಾಯಿನ್ ಆದ ಬಳಿಕ ಗ್ರೂಪ್ನಲ್ಲಿ ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ಮಾಹಿತಿ ಲಭಿಸುತ್ತಿತ್ತು. ಹೆಚ್ಚಿನ ಹಣ ಸಿಗುತ್ತದೆ ಎಂಬ ಆಸೆ ಹೊಂದಿದ್ದ ಅವರು ಷೇರು ಮಾರುಕಟ್ಟೆ ಟ್ರೇಡಿಂಗ್ನಲ್ಲಿ 16,78,500 ರೂ.ಗಳನ್ನು ವರ್ಗಾಯಿಸಿಕೊಂಡಿದ್ದರು. ಆದರೆ ಪಾವತಿ ಮಾಡಿದ ಹಣವನ್ನಾಗಲೀ ಅಥವಾ ಷೇರು ಟ್ರೇಡಿಂಗ್ನಲ್ಲಿ ಬಂದ ಲಾಭಾಂಶವನ್ನಾಗಲಿ ನೀಡದೆ ವಂಚಕರು ಮೋಸ ಎಸಗಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್
Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ
Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು
PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್ ಟಾಪರ್
Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.