Udupi: ಗಮನ ಬೆರೆಡೆ ಸೆಳೆದು ಲಕ್ಷಾಂತರ ರೂ. ವಂಚನೆ
Team Udayavani, Oct 9, 2024, 6:30 AM IST
ಉಡುಪಿ: ಎಟಿಎಂ ಕಾರ್ಡ್ ಮೂಲಕ ಹಣ ತೆಗೆಯಲು ಹೋಗಿದ್ದ ಗ್ರಾಹಕರೊಬ್ಬರಿಗೆ ವ್ಯಕ್ತಿಯೊಬ್ಬ ಮಾಹಿತಿ ನೀಡುವ ನೆಪದಲ್ಲಿ ಬ್ಯಾಂಕ್ ವಿವರ ಪಡೆದು ಲಕ್ಷಾಂತರ ರೂ. ಹಣ ದೋಚಿಸಿ ಘಟನೆ ನಡೆದಿದೆ.
ಕೆಳಾರ್ಕಳಬೆಟ್ಟುವಿನ ಜಗದೀಶ ರಾವ್ ಅವರು ಅ. 6ರಂದು ಸಂತೆಕಟ್ಟೆಯಲ್ಲಿರುವ ಎಸ್ ಬಿಐ ಬ್ಯಾಂಕ್ ಎಟಿಎಂನಿಂದ ಅವರ ಕೆನರಾ ಬ್ಯಾಂಕ್ ಸೇವಿಂಗ್ ಖಾತೆಯಿಂದ 10,000 ರೂ. ತೆಗೆದಿದ್ದರು. ಅನಂತರ ಖಾತೆಯ ಸ್ಟೇಟ್ಮೆಂಟ್ ತೆಗೆಯುತ್ತಿರುವಾಗ ಅವರ ಹಿಂದಿದ್ದ ಓರ್ವ ವ್ಯಕ್ತಿ ಸಹಾಯ ಮಾಡುವಂತೆ ನಟಿಸಿ ಅವರ ಎಟಿಎಂ ಕಾರ್ಡ್ ಪಡೆದು, ಬೇರೆ ವಿಧಾನದ ಮೂಲಕ ಅವರ ಖಾತೆಯಿಂದ ಹಣ ವರ್ಗಾಯಿಸಿಕೊಂಡಿದ್ದಾನೆ.
ಜಗದೀಶ್ ಅವರು ಮನೆಗೆ ಬಂದಾಗ ಅವರ ಕೆನರಾ ಬ್ಯಾಂಕ್ ಖಾತೆಗೆ ಲಿಂಕ್ ಇರುವ ಮೊಬೈಲ್ ನಂಬರ್ಗೆ ಹಂತ-ಹಂತವಾಗಿ 2,29,998 ರೂ.ಗಳು ಕಡಿತವಾಗಿರುವ ಬಗ್ಗೆ ಸಂದೇಶ ಬಂದಿದೆ. ಕೂಡಲೇ ಖಾತೆಯನ್ನು ಪರಿಶೀಲಿಸಿದಾಗ ಅದರಲ್ಲಿ ಕೇವಲ 32,192 ರೂ.ಮಾತ್ರ ಇತ್ತು. ಅಪರಿಚಿತ ವ್ಯಕ್ತಿಯು ಜಗದೀಶ್ ಅವರ ಗಮನಕ್ಕೆ ಬಾರದೇ ಅವರ ಬ್ಯಾಂಕ್ ಖಾತೆಯಿಂದ ಒಟ್ಟು 2,40,000 ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾಗಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ
Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ
Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ
Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್ಇ ಶಾಲೆ ಪ್ರಾರಂಭ
Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.