Siddapura: ಹೊಡೆದಾಟ; ಯುವಕರ ವಿರುದ್ಧ ಪ್ರಕರಣ ದಾಖಲು
Team Udayavani, Oct 8, 2024, 10:00 PM IST
ಸಿದ್ದಾಪುರ: ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಾಸೀರ್ ಹುಸೇನ್ ಅವರಿಗೆ ಸಿದ್ದಾಪುರ ಬಸ್ ನಿಲ್ದಾಣದ ಬಳಿ ಮೂವರು ಯುವಕರು ಪರಸ್ಪರ ಸಾರ್ವಜನಿಕವಾಗಿ ಹೊಡೆದಾಡಿಕೊಂಡು, ಸಾರ್ವಜನಿಕರಿಗೆ ಶಾಂತಿ ಭಂಗ ಉಂಟು ಮಾಡುತ್ತಿರುವ ದೂರಿನ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡರು.
ಪಿಎಸ್ಐ ನಾಸೀರ್ ಹುಸೇನ್ ಅವರು ಬಸ್ ನಿಲ್ದಾಣಕ್ಕೆ ಬಂದಾಗ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಾದ ಶ್ರೀಕಾಂತ ಶೆಟ್ಟಿ, ವಿವೇಕ್ ಶೆಟ್ಟಿ, ಶೇಖರ ಪೂಜಾರಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ
Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ
Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ
Rashtrotthana Vidya Kendra: ಚೇರ್ಕಾಡಿಯಲ್ಲಿ ನೂತನ ಸಿಬಿಎಸ್ಇ ಶಾಲೆ ಪ್ರಾರಂಭ
Kaup: ಶ್ರೀ ಹೊಸ ಮಾರಿಗುಡಿ: ಮಹಾಚಂಡಿಕಾಯಾಗ, ದರ್ಶನ ಸೇವೆ ಸಂಪನ್ನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು
PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್ ಟಾಪರ್
Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ
Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ
Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.