Jammu Kashmir: ದಿಲ್ಲಿ ರೀತಿ ಕಣಿವೆ ರಾಜ್ಯದಲ್ಲೂ ಅಧಿಕಾರ ಜಗಳ?

ಕಾಶ್ಮೀರ ಲೆಫ್ಟಿನೆಂಟ್‌ ಗೌರ್ನರ್‌ಗೆ ಹೆಚ್ಚು ಅಧಿಕಾರ:

Team Udayavani, Oct 9, 2024, 5:19 AM IST

Power fight in valley state like Delhi?

ಹೊಸದಿಲ್ಲಿ:  ದಶಕದ ಬಳಿಕ ಜಮ್ಮು- ಕಾಶ್ಮೀರ ದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಮೈತ್ರಿಕೂಟದ ಚುನಾಯಿತ ಸರ್ಕಾರ ಅಧಿ ಕಾರಕ್ಕೆ ಬರುತ್ತಿದೆ. ಆದರೆ, 370ನೇ ವಿಧಿ ರದ್ದು ಪೂರ್ವ ಮತ್ತು ನಂತರದ ಚುನಾಯಿತ ಸರ್ಕಾರ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸ ಆಗುವುದು ಸ್ಪಷ್ಟ. ಯಾಕೆಂದರೆ, ಈಗ ಕಣಿವೆ ರಾಜ್ಯ ಕೇಂದ್ರಾಡಳಿತ ಪ್ರದೇಶ. ದೆಹಲಿ ರಾಜ್ಯ ಸರ್ಕಾರಕ್ಕೆ ಇರುವಷ್ಟೇ ಅಧಿಕಾರಗಳು ಕಣಿವೆ ರಾಜ್ಯದ ಸರ್ಕಾರಕ್ಕೂ ದೊರೆಯಲಿದೆ. ಹಾಗಾಗಿ, ಸ್ವತಂತ್ರ ಚುನಾಯಿತ ಸರ್ಕಾರ ವೊಂದು ನಡೆಸಬಹುದಾದ ರೀತಿಯಲ್ಲಿ ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂಬುದು ಪಂಡಿತರ ಲೆಕ್ಕಾಚಾರವಾಗಿದೆ.

ದಿಲ್ಲಿ ರೀತಿಯಲ್ಲಿ ಕಣಿವೆ ರಾಜ್ಯದ ಲೆಫ್ಟಿನೆಂಟ್‌ ಗೌರ್ನರ್‌ ಬಳಿ ಆಡಳಿತಾತ್ಮಕ ಅಧಿಕಾರಗಳಿವೆ. ಹಾಗಾಗಿ, ದಿಲ್ಲಿಯಲ್ಲಾಗುವಂತೆ ಅಧಿಕಾರ ಸಂಘ­ರ್ಷ ಮುನ್ನೆಲೆಗೆ ಬರಬಹುದು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಲೆಫ್ಟಿನೆಂಟ್‌ ಗೌರ್ನರ್‌ರನ್ನು ನೇಮಕ ಮಾಡಿರುತ್ತದೆ. ಅಲ್ಲದೇ, ಕೇಂದ್ರವು ಅಪರಿಮಿತ ಅಧಿಕಾರವನ್ನು ಗೌರ್ನರ್‌ಗೆ ವಹಿಸಿದೆ.

ಆಡಳಿತ ನಡೆಸುವಾಗ ಅಧಿಕಾರ ವಿಭ ಜನೆಯು ಹೆಚ್ಚಿನ ಸಂಘರ್ಷಕ್ಕೆ ಎಡೆ ಮಾಡಿ ಕೊಡಬಹುದು. ಈಗಾಗಲೇ ನಾವು ದೆಹಲಿಯಲ್ಲಿ ಇದನ್ನು ಕಂಡಿದ್ದೇವೆ. ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವಾಗ ಉಂಟಾಗುವ ಸಂಘರ್ಷವು ಕಾನೂನು ಹೋರಾಟಕ್ಕೂ ಎಡೆ ಮಾಡಿಕೊಡಬಹುದು.  ಎಲ್ಲ ನಿರೀಕ್ಷೆಗಳನ್ನು ಮೀರಿ ಕಾಂಗ್ರೆಸ್‌ ಮೈತ್ರಿ ಕೂಟ ಸರ್ಕಾರವು ಲೆಫ್ಟಿನೆಂಟ್‌ ಗೌರ್ನರ್‌ ಜತೆ ಹೊಂದಾಣಿಕೆ ಮಾಡಿಕೊಂಡು ಸುಸೂತ್ರವಾಗಿ ಆಡಳಿತ ನಡೆಸಬಹುದು. ಈ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಆದರೆ, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಈ ಸಾಧ್ಯತೆಯನ್ನು ನಿರೀಕ್ಷಿಸುವುದು ತುಸು ಕಷ್ಟವೇ ಸರಿ. ಹಾಗಾಗಿ, ದಿಲ್ಲಿಯಂತೆ ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗೌರ್ನರ್‌ ನಡುವೆ ಅಧಿಕಾರ ಸಂಘರ್ಷವನ್ನು ನೋಡುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನುತ್ತಾರೆ ರಾಜಕೀಯ ತಜ್ಞರು.

ಟಾಪ್ ನ್ಯೂಸ್

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.