Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು
Team Udayavani, Oct 9, 2024, 6:21 AM IST
ಮಂಗಳೂರು: ದಸರಾ ಸಡಗರದ ಮಧ್ಯೆ ನಡೆಯಲಿರುವ ಹುಲಿ ವೇಷದ ಅಬ್ಬರಕ್ಕೆ ಈ ಬಾರಿ ತಾರಾ ಮೆರುಗು ಆಕರ್ಷಣೆ ಹುಟ್ಟುಹಾಕಿದೆ.
ವಿಶೇಷವೆಂದರೆ ಇದೇ ಮೊದಲ ಬಾರಿ ಭಾರತ ಕ್ರಿಕೆಟ್ ತಂಡದ ಆಟಗಾರ ಶಿವಂ ದುಬೆ ಹಾಗೂ ನಟ ಸಂಜಯ್ ದತ್ ಹುಲಿ ವೇಷದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಅ. 12ರಂದು ಮಧ್ಯಾಹ್ನ ಬಳ್ಳಾಲ್ಬಾಗ್ನಲ್ಲಿ ನಡೆಯಲಿರುವ ಹುಲಿವೇಷದ ಪೂರ್ವಭಾವಿಯಾಗಿ ಹಮ್ಮಿಕೊಳ್ಳುವ “ಊದುಪೂಜೆ’ಗೆ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಆಗಮಿಸಲಿದ್ದಾರೆ ಎನ್ನಲಾಗಿದೆ.
ಅ. 12ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪಿಲಿ ನಲಿಕೆ’ಯಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರ ಶಿವಂ ದುಬೆ ಅವರಲ್ಲದೇ ಬಾಲಿವುಡ್ ನಟ ಅಹನ್ ಶೆಟ್ಟಿ, ನಟರಾದ ರಿಷಭ್ ಶೆಟ್ಟಿ, ರಾಜ್ ಬಿ.ಶೆಟ್ಟಿ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್ಗೆ ವಿದ್ಯಾರ್ಥಿಗಳಿಲ್ಲ !
Mangaluru: “ಐ ವಾಚ್’ ಗಿಫ್ಟ್ ಆಸೆಗೆ 1,10,028 ರೂ. ಕಳೆದುಕೊಂಡರು
Mangaluru: ಉಸಿರಾಟ ಸಮಸ್ಯೆ; ಎಂಟು ತಿಂಗಳ ಗರ್ಭಿಣಿ ಸಾವು
Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ
Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.