Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು


Team Udayavani, Oct 9, 2024, 6:40 AM IST

Subrahmanya: ಕುಮಾರ ಪರ್ವತ ಚಾರಣ ಆರಂಭಿಸಿದ ಚಾರಣಿಗರು

ಸುಬ್ರಹ್ಮಣ್ಯ: ಅರಣ್ಯ ಇಲಾಖೆಯ ಹೊಸ ಮಾರ್ಗ ಸೂಚಿಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಚಾರಣಕ್ಕೆ ಇದೀಗ ಅವಕಾಶ ನೀಡಿದ್ದು, ಚಾರಣಿಗರು ಆನ್‌ಲೈನ್‌ ಬುಕ್‌ ಮಾಡಿ ಚಾರಣ ಆರಂಭಿಸಿದ್ದಾರೆ.

ಆನ್‌ಲೈನ್‌ ಮೂಲಕ ನೋಂದಾಯಿಸಿದ ಚಾರಣಿಗರು ಮಂಗಳವಾರ ಚಾರಣ ಕೈಗೊಂಡಿದ್ದಾರೆ. ಅದರಂತೆ ಹೊಸ ಮಾರ್ಗಸೂಚಿ ಬಳಿಕ ಮಂಗಳವಾರ ಮೊದಲ ತಂಡ ಕುಕ್ಕೆ ಸುಬ್ರಹ್ಮಣ್ಯದ ದೇವಗದ್ದೆ ಮೂಲಕ ಚಾರಣ ಕೈಗೊಂಡರು.

ಸುಮಾರು 9 ಮಂದಿ ಮಂಗಳವಾರ ಚಾರಣ ಕೈಗೊಂಡಿದ್ದರು. ಕಳೆದ ವರ್ಷದ ವರೆಗೆ ಕುಮಾರಪರ್ವತ ಚಾರಣ ಸುಲಭವಾಗಿತ್ತು. ಕೆಲ ಕಠಿನ ನಿಯಮಗಳ ಜತೆಗೆ ನೇರವಾಗಿ ಚಾರಣಕ್ಕೆ ತೆರಳಬಹುದಾಗಿತ್ತು. ಆದರೆ ಈ ಬಾರಿ ಚಾರಣದ ನಡುವೆ ತಂಗಲು ನಿರ್ಬಂಧಿಸಲಾಗಿದೆ.ಆದ್ದರಿಂದ ಒಂದೇ ದಿನದಲ್ಲಿ ಚಾರಣ ಪೂರ್ತಿಗೊಳಿಸಬೇಕಾದ ಅನಿವಾರ್ಯತೆ ಚಾರಣಿಗರಿಗಿದೆ.

ಟಾಪ್ ನ್ಯೂಸ್

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Puttur: ಹೊಸ ಅಡಿಕೆ ಧಾರಣೆ ಜಿಗಿತ

Puttur: ಹೊಸ ಅಡಿಕೆ ಧಾರಣೆ ಜಿಗಿತ; ಬೆಳೆಗಾರರ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.