Cast Census: ಜಾತಿ ಗಣತಿಗೆ ಬಿಜೆಪಿ ವಿರೋಧ, ತಕರಾರೂ ಇಲ್ಲ: ಆರ್‌.ಅಶೋಕ್‌

ಬಿಜೆಪಿ ಮೂಲಸಿದ್ಧಾಂತವೇ "ಅಂತ್ಯೋದಯ': ಪ್ರತಿಪಕ್ಷನಾಯಕ, ರಾಜಕೀಯ ದಾಳವಾಗಿ ಬಳಸುವುದಕ್ಕೆ ವಿರೋಧವಿದೆ

Team Udayavani, Oct 9, 2024, 6:51 AM IST

R.Ashok

ಬೆಂಗಳೂರು: ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ ಎಂದಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 5 ಪ್ರಶ್ನೆಗಳನ್ನು ಹಾಕಿದ್ದು, ಅ.18 ರ ಸಂಪುಟ ಸಭೆಯೊಳಗಾಗಿ ಈ ಆತ್ಮಸಾಕ್ಷಿಯ ಪ್ರಶ್ನೆಗಳಿಗೆ ಆತ್ಮಾವಲೋಕನ ಮಾಡಿಕೊಂಡು ಉತ್ತರ ಕೊಡಿ ಎಂದಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು, ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದರು.

ಆದರೆ, ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು ಹಾಗೂ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಸಿಎಂ ಆತ್ಮಸಾಕ್ಷಿಗೆ 5 ಪ್ರಶ್ನೆ?

1. 2018ರಲ್ಲೇ ಕಾಂತರಾಜು ವರದಿಯನ್ನು ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

2. ಜಾತಿ ಜನಗಣತಿ ವೈಜ್ಞಾನಿಕವಾಗಿಲ್ಲ ಎಂಬ ದೂರಿದ್ದರೂ ತರಾತುರಿ ಏಕೆ?

3. ಒಕ್ಕಲಿಗರ ಸಂಘ, ಡಿಸಿಎಂ ಡಿಕೆಶಿ, ಶಾಮನೂರು, ವಿವಿಧ ಮಠಾಧೀಶರ ವಿರೋಧವಿದ್ದರೂ ಈಗ ಏಕೆ ಸ್ವೀಕಾರ?

4. ಹಗರಣಗಳ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿ ದಾಳವೇ?

5. ರಾಜಕೀಯವಾಗಿ ಜಾತಿಗಣತಿ ಬಳಕೆಯು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ?

ಟಾಪ್ ನ್ಯೂಸ್

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

Coffee-Price

Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ

Ramanagar

Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.