Kottigehara: ಮನೆ ಬಾಗಿಲಿಗೆ ಬಂದ ಕಾಡಾನೆ
Team Udayavani, Oct 9, 2024, 11:08 AM IST
ಕೊಟ್ಟಿಗೆಹಾರ: ದೇವನಗೂಳ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂಧಲೆ ನಡೆಸಿರುವ ಘಟನೆ ಅ.8ರ ಮಂಗಳವರ ರಾತ್ರಿ ನಡೆದಿದೆ.
ದೇವನಗೂಳ ಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ, ತೆಂಗು, ಅಡಿಕೆ ಮರಗಳನ್ನು ಕಾಡಾನೆ ನಾಶ ಮಾಡಿದೆ. ಕೊಟ್ಟಿಗೆಹಾರ ಸುತ್ತಮುತ್ತ ಒಂದೆಡೆ ಅತಿಯಾದ ಮಳೆಗೆ ಕಾಫಿ, ಮೆಣಸು ಮೊದಲಾದ ಬೆಳೆಗಳು ನೆಲಕಚ್ಚಿದರೆ ಇನ್ನೊಂದೆಡೆ ಕಾಡಾನೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ.
ಆನೆಗಳಿಗೆ ಕಾಡಿನಲ್ಲಿ ಆಹಾರದ ಕೊರತೆ ಇರುವುದರಿಂದ ಊರಿನತ್ತ ಮುಖ ಮಾಡಿದೆ. ಅರಣ್ಯ ಇಲಾಖೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಬೆಳ್ಳಾಚಾರ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.