Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ


Team Udayavani, Oct 9, 2024, 2:21 PM IST

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

ಚೆನ್ನೈ: ಬಹುಭಾಷಾ ನಟಿ ನಯನತಾರ (Lady Superstar Nayanthara) ಆಗಾಗ ವಿವಾದದಲ್ಲಿ ಸಿಲುಕಿಕೊಂಡು ಸುದ್ದಿಯಾಗುತ್ತಾರೆ. ಕೆಲ ಸಮಯದ ಹಿಂದಷ್ಟೇ ಅವರ ಸಿನಿಮಾವೊಂದರ ಮೇಲೆ ವಿವಾದ ಉಂಟಾಗಿತ್ತು. ಇದೀಗ ಅವರ ಮಕ್ಕಳ ವಿಚಾರಕ್ಕೆ ಅವರು ವಿವಾದಕ್ಕೀಡಾಗಿದ್ದಾರೆ.

ನಯನತಾರ ಅಭಿನಯನದ ʼಅನ್ನಪೂರ್ಣಿʼ ಭಾರೀ ವಿವಾದಕ್ಕೆ ಗುರಿಯಾಗಿತ್ತು. ಇದಾದ ಬಳಿಕ ಅವರು ದೇವಸ್ಥಾನಕ್ಕೆ ಹೋಗುವಾಗ ಚಪ್ಪಲಿ ಹಾಕಿಕೊಂಡು ಹೋದರು ಎನ್ನುವ ವಿಚಾರ ಕೂಡ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಅವರ ಮೇಲೆ ನಿರ್ಮಾಪಕರೊಬ್ಬರು ಗರಂ ಆಗಿದ್ದಾರೆ. ತಮಿಳು ಸಿನಿಮಾ ನಿರ್ಮಾಪಕ ಹಾಗೂ ಯೂಟ್ಯೂಬರ್ ಅನಂತನ್ (Producer and Youtuber Ananthan) ನಯನತಾರ ಅವರು ಶೂಟಿಂಗ್‌ ಸೆಟ್‌ಗೆ ಬರುವಾಗ ಏಳೆಂಟು ಜನ ಸಹಾಯಕರನ್ನು ಕರೆದುಕೊಂಡು ಬರುತ್ತಾರೆ. ಅವರಿಗೆ ನಿರ್ಮಾಪಕರು ತಮ್ಮ ಜೇಬಿನಿಂದ ಸಂಭಾವನೆ ನೀಡಬೇಕೆಂದು ಈ ಹಿಂದೆ ಹೇಳಿದ್ದರು. ಇದೀಗ ಅದೇ ರೀತಿಯ ಮಾತನ್ನು ಮತ್ತೊಮ್ಮೆ ಅವರು ಹೇಳಿದ್ದಾರೆ.

ಈಗ ನಯನತಾರ ಶೂಟಿಂಗ್‌ ಗೆ ಬರುವಾಗ ತಮ್ಮ ಮಕ್ಕಳ ಜೊತೆ ಇಬ್ಬರು ದಾದಿಯರನ್ನು ಕರೆತರುತ್ತಾರೆ. ಈ ದಾದಿಯರಿಗೆ ನಿರ್ಮಾಪಕರೇ ಸಂಬಳ ನೀಡಬೇಕೆಂದು ಅವರು ಹೇಳುತ್ತಾರೆ. ಅವರ ಮಕ್ಕಳನ್ನು ನೋಡಿಕೊಳ್ಳಲು ಬರುವ ದಾದಿಯರಿಗೆ ನಿರ್ಮಾಪಕರು ತಮ್ಮ ಜೇಬಿನಿಂದ ಸಂಬಳ ನೀಡಬೇಕೆನ್ನುವುದರಲ್ಲಿ ಯಾವ ನ್ಯಾಯವಿದೆ ಎಂದು ಅಂತನನ್ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ.

2022ರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ನಯನತಾರ ಮದುವೆ ನಡೆದಿತ್ತು. ಮಹಾಬಲಿಪುರಂ ಬಳಿಕ ರೆಸಾರ್ಟ್‌ವೊಂದರಲ್ಲಿ ಅದ್ಧೂರಿಯಾಗಿ ಜೋಡಿ ಹಸೆಮಣೆ ಏರಿದ್ದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರು ಹಾಗೂ ಗಣ್ಯರು ಭಾಗಿಯಾಗಿದ್ದರು.

ವಿಘ್ನೇಶ್ ಶಿವನ್ ಜೊತೆ ನಯನತಾರ ಮದುವೆಯ ಫುಟೇಜ್‌ ವುಳ್ಳ ಡ್ಯಾಕ್ಯುಮೆಂಟರಿಯನ್ನು ನೆಟ್‌ ಫ್ಲಿಕ್ಸ್‌ ಭಾರೀ ಮೊತ್ತಕ್ಕೆ ಖರೀದಿಸಿದೆ. ‘ನಯನತಾರ: ಬಿಯಾಂಡ್ ದಿ ಫೇರಿ ಟೇಲ್’ ಡಾಕ್ಯುಮೆಂಟರಿ ಶೀಘ್ರದಲ್ಲೇ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್ ಆಗಲಿದೆ.

ಟಾಪ್ ನ್ಯೂಸ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

1-OP-BIG

Udupi: ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

1-mum

Mumtaz Ali Case: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Toxic Movie: ಮುಂಬೈನತ್ತ ಯಶ್‌ ಟಾಕ್ಸಿಕ್‌ ಪಯಣ

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

13-hosanagara

Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.