Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಈ ಘಟನೆ ನಡೆದಿದೆ.

Team Udayavani, Oct 9, 2024, 1:02 PM IST

Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್‌ ನಾಗ್‌ ಜಿಲ್ಲೆಯಲ್ಲಿ ಬುಧವಾರ (ಅ.09) ಬೆಳಗ್ಗೆ ಉಗ್ರರು ಅಪಹರಿಸಿದ್ದ ಸೇನಾ ಯೋಧನ ಶವ ಪತ್ತೆಯಾಗಿದ್ದು, ದೇಹದಲ್ಲಿ ಗುಂಡಿನ ದಾಳಿಯ ಗುರುತುಗಳಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಅಕ್ಟೋಬರ್‌ 8ರಂದು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಭಯೋತ್ಪಾದಕರ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅನಂತ್‌ ನಾಗ್‌ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಇಬ್ಬರು ಯೋಧರನ್ನು ಉಗ್ರರು ಅಪಹರಿಸಿದ್ದರು. ಆದರೆ ಇದರಲ್ಲಿ ಓರ್ವ ಯೋಧ ಎರಡು ಗುಂಡಿನ ದಾಳಿಯ ನಂತರವೂ ತಪ್ಪಿಸಿಕೊಂಡು ಬಂದಿರುವುದಾಗಿ ವರದಿ ವಿವರಿಸಿದೆ.

ಗಾಯಗೊಂಡ ಸೈನಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಈ ಘಟನೆ ನಡೆದಿದೆ.

ಅಪಹರಣಕ್ಕೊಳಗಾದ ಯೋಧ ಹಿಲಾಲ್‌ ಅಹ್ಮದ್‌ ಭಟ್‌ ಅವರ ಮೃತದೇಹವನ್ನು ಅನಂತ್‌ ನಾಗ್‌ ನ ಪತ್ರಿಬಾಲ್‌ ಅರಣ್ಯಪ್ರದೇಶದಲ್ಲಿ ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರ ವಿರುದ್ಧ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

1-OP-BIG

Udupi: ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

1-mum

Mumtaz Ali Case: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

1-wwewqewq

Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?

Haryana: ಇಬ್ಬರು ಪಕ್ಷೇತರ ಶಾಸಕರು ಸೇರ್ಪಡೆ… ಬಿಜೆಪಿ ಸಂಖ್ಯಾ ಬಲ 50ಕ್ಕೆ ಏರಿಕೆ

Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqewq

Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?

Haryana: ಇಬ್ಬರು ಪಕ್ಷೇತರ ಶಾಸಕರು ಸೇರ್ಪಡೆ… ಬಿಜೆಪಿ ಸಂಖ್ಯಾ ಬಲ 50ಕ್ಕೆ ಏರಿಕೆ

Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ

1-kumb

Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್

PM Modi

Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ

Na

Haryana: ಸೈನಿ ಪ್ರಮಾಣವಚನಕ್ಕೆ ಬಿಜೆಪಿ ಸಿದ್ಧತೆ: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

1-OP-BIG

Udupi: ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

1-ddd

Udupi: ಕಾರಿನ ಬ್ರೇಕ್ ಫೇಲ್ ಆಗಿ ಅವಘಡ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

11-sagara

Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ

1-mum

Mumtaz Ali Case: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.