Gadag: 14 ರಂದು ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 6ನೇ ಪುಣ್ಯಸ್ಮರಣೆ

ನಾಡೋಜ: ಡಾ. ಗೊ.ರು.ಚ ಅವರಿಗೆ ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ

Team Udayavani, Oct 9, 2024, 3:16 PM IST

9-gadag

ಗದಗ: ಕನ್ನಡದ ಕುಲ ಗುರುಗಳು, ಕೋಮು ಸೌಹಾರ್ದತೆಯ ಹರಿಕಾರರು, ತೃತೀಯ ಅಲ್ಲಮರೆಂದು ಖ್ಯಾತರಾಗಿರುವ ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 6ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಅ. 14ರಂದು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ ಹೇಳಿದರು.

ನಗರದಲ್ಲಿ ಅ.9ರ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಣ್ಯಸ್ಮರಣೆ ಜೊತೆಗೆ ಮರಣವೇ ಮಹಾನವಮಿ ಆಚರಣೆ, ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮ್ಮಾನ, ಗ್ರಂಥಗಳ ಬಿಡುಗಡೆ ಸಮಾರಂಭ ಜರುಗಲಿದೆ ಎಂದರು.

ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳು ತಮ್ಮ ಜೀವನದಲ್ಲಿ ಖಾಸಗಿ ಕಾರ್ಯಕ್ರಮ, ಜಯಂತಿ, ಹುಟ್ಟುಹಬ್ಬ, ತುಲಾಭಾರ ಮಾಡಿಸಿಕೊಂಡಿರಲಿಲ್ಲ. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಆಗುವವರೆಗೂ ಪಾದಚಾರಿಗಳಾಗಿ ಜಾತ್ರೆ ಮಾಡಿದರು. ಶ್ರೀಗಳು ಭಕ್ತರ ಜೊತೆಗೆ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದರು. ಪಾದಯಾತ್ರೆ ಮಾಡುವಾಗ ಸಂತ-ಶರೀಫರ ಹಾಡುಗಳನ್ನು ಹಾಡುತ್ತಾ ಪಾದಯಾತ್ರೆ ಮಾಡುತ್ತಿದ್ದರು. ನಂತರ ಯಡಿಯೂರ ಶ್ರೀ ಸಿದ್ದಲಿಂಗೇಶ್ವರದವರೆಗೆ ಪಾದಯಾತ್ರೆ ಮಾಡಲು ಆರಂಭಿಸಿದರು. ಸುಮಾರು 500ಕ್ಕೂ ಹೆಚ್ಚು ಜನ ಸತತ ಒಂದು ತಿಂಗಳು ಪಾದಯಾತ್ರೆ ಮಾಡುತ್ತಿದ್ದರು. ಸಿದ್ಧಲಿಂಗ ಶ್ರೀಗಳು ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜೀವಿಸಿದ್ದರು ಎಂದು ಶಿವಾನಂದ ಪಟ್ಟಣಶೆಟ್ಟರ ಹೇಳಿದರು.

ಕಾರ್ಯಕ್ರಮದಲ್ಲಿ ಜಗದ್ಗುರು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುದೇನಗುಡಿ ಅಡವಿ ಸಿದ್ದೇಶ್ವರ ಮಠದ ಡಾ. ನಿರುಪಾಧೀಶ್ವರ ಸ್ವಾಮೀಜಿ ಸನ್ಮಾನ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ ಎಂದರು.

ಶರಣ ಸಾಹಿತಿಗಳು, ಜಾನಪದ ವಿದ್ವಾಂಸರಾದ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಪ್ರಶಸ್ತಿಯನ್ನು ಸ್ವಿಕರಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.

ಮುಂಡರಗಿ-ಬೈಲೂರು ತೋಂಟದಾರ್ಯ ಶಾಖಾಮಠದ ನಿಜಗುಣ ಪ್ರಭು ತೋಂಟದಾರ್ಯ ಶ್ರೀಗಳು, ಶಿರೋಳ ತೋಂಟದಾರ್ಯ ಶಾಖಾಮಠದ ಶಾಂತಲಿಂಗ ಶ್ರೀಗಳು, ಆಳಂದ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಅನುಭವ ಮಂಟಪದ ಕೋರಡೇಶ್ವರ ಶ್ರೀಗಳು, ಸಂಡೂರು ವಿರಕ್ತಮಠದ ಪ್ರಭು ಸ್ವಾಮೀಜಿ, ಅರಸಿಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಕೆ ಎಚ್ ಬೆಳ್ಳೂರ, ಐ ಬಿ ಬೆನಕೊಪ್ಪ, ಅಂಬರೀಶ್ ಅಂಗಡಿ, ದಾನಯ್ಯ ಗಣಾಚಾರಿ, ಪ್ರವೀಣ, ಕೊಟ್ರೇಶ್ ಸೆರಿದಂತೆ ಅನೇಕರು ಇದ್ದರು.

ಈವರೆಗಿನ ಪ್ರಶಸ್ತಿ ಪುರಸ್ಕ್ರತರು:

2020-ಶ್ರೀ ಬಸವ ಟಿ.ವ್ಹಿ

2021-ಜಸ್ಟಿಸ್ ನಾಗಮೋಹನದಾಸ್

2022-ಡಾ. ಬಸವಲಿಂಗ ಸ್ವಾಮಿಜಿಗಳು

2023-ಡಾ. ಎಸ್ ಎಂ ಜಾಮದಾರ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

1-OP-BIG

Udupi: ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-gadag

Gadag: ಗಣಿಗಾರಿಕೆಯ ಪ್ರಸ್ತಾವಗಳನ್ನು ತಿರಸ್ಕರಿಸಬೇಕು: ತೋಂಟದ ಶ್ರೀಗಳು

Eshwarappa

Gadag: ಆರ್‌ಸಿ ಬ್ರಿಗೇಡ್​ಗೆ ಹೆಸರಿನ ಚರ್ಚೆಯಾಗಿದೆ, ಅ.20ಕ್ಕೆ ಬೃಹತ್‌ ಸಮಾವೇಶ: ಈಶ್ವರಪ್ಪ

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ

Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

death

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮ*ಹತ್ಯೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

045

Bhairathi Ranagal: ಕಾವಲಿಗನಾದ ಭೈರತಿ ರಣಗಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.