Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಕೆಶಿ

Team Udayavani, Oct 9, 2024, 4:55 PM IST

Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ

ಹುಬ್ಬಳ್ಳಿ: ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವರು ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ಇರುತ್ತಾರೆ ಎನ್ನುವವರೇ ಸಿಎಂ ಆಕಾಂಕ್ಷಿಗಳಾಗಿದ್ದಾರೆ. ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ ಎಂದರು.

ಸಿಎಂ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜಾತಿ ಗಣತಿ ಎಂದ ದಾಳ ಉರುಳಿಸಿದ್ದಾರೆ ಎಂದು ಟೀಕಿಸಿದರು.

ಪಕ್ಷದ ಹೈಕಮಾಂಡ್‌ಗೆ ಮಂಕು ಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ ಹೊರಗೆ ಹೋದವರು ಈ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದರು.

ರಾಯಣ್ಣ ಚನ್ನಮ್ಮ ಬ್ರಿಗೇಡ್ ಬಗ್ಗೆ ನಾನು ಏನನ್ನು ಹೇಳಲು ಸಿದ್ಧವಿಲ್ಲ.‌ ಅದು 20-20 ಮ್ಯಾಚ್ ಇದ್ದ ಹಾಗೆ. ನಾನು ಟೆಸ್ಟ್ ಆಡಲು ಬಂದಿದ್ದೇನೆ. ಪಕ್ಷದ ಹಿರಿಯರ ಹೇಳಿಕೆಗಳಿಕೆ ಪ್ರತಿಕ್ರಿಯಿಸಲ್ಲ. ನಾನು ನಾಯಕನಾಗಿ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಬಂದಿದ್ದೇನೆ ಎಂದರು.

ಟಾಪ್ ನ್ಯೂಸ್

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

arrest-lady

Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ

loka

Money Recovery: ವಸೂಲಿ ಶಂಕೆ: ಚೆಕ್‌ಪೋಸ್ಟ್‌ ಮೇಲೆ ಲೋಕಾ ದಾಳಿ

Election Result: No faith in the exit poll survey…: DK Shivakumar

Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್

Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ

Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.