MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ


Team Udayavani, Oct 9, 2024, 6:14 PM IST

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಯಾದಗಿರಿ: ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಮುಡಾ ಹಗರಣವನ್ನು ಡೈವರ್ಟ್ ಮಾಡಲು ಜಾತಿ ಜನಗಣತಿ ವರದಿ ಜಾರಿಗೆ ತರುವ ರಾಜಕೀಯ ಗಿಮಿಕ್ ನಡೆಯುತ್ತಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ  ಕಂದಕೂರ ಅವರು ಆರೋಪಿಸಿದರು.

ಯಾದಗಿರಿ ನಗರದಲ್ಲಿ ಜಾತಿಗಣತಿ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಜಾತಿಗಣತಿ ವರದಿಯು  ಅವೈಜ್ಞಾನಿಕವಾಗಿದ್ದು, ಕೆಲವು ಮನೆಗೆ ಹೋಗಿ ಸರ್ವೆ ಮಾಡಿದರೆ ಇನ್ನೂ ಕೆಲ ಮನೆಗಳಿಗೆ ಹೋಗಿ ಸರ್ವೇ ಮಾಡಿಲ್ಲ, ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಸ್ಪಷ್ಟತೆ ಇರಬೇಕು ಎಂದರು.

ನನ್ನ ಮನೆಗೆ ಬಂದು ಸಮೀಕ್ಷೆ ಮಾಡಿಲ್ಲವೆಂದು ಶಾಸಕ ಶರಣಗೌಡ ಕಂದಕೂರು ಆರೋಪ ಮಾಡಿದರು.

ಸಚಿವ ಸಂಪುಟದಲ್ಲಿ ಚರ್ಚೆ ಮಾಡಬೇಡ ಎಂದು ಬಿಜೆಪಿ ಹಾಗೂ ಜೆಡಿಎಸ್ ನವರು ಎಲ್ಲೂ ಹೇಳಿಲ್ಲ, ಈ ಬಗ್ಗೆ ಸಾಧಕ ಬಾಧಕ ಚರ್ಚೆ ಮಾಡಬೇಕು. ಸಮೀಕ್ಷೆ ಮಾಡಿಲ್ಲವೆಂಬ ಅಭಿಪ್ರಾಯದ ಬಗ್ಗೆ  ಸರಕಾರ ಮನ್ನಣೆಗೆ ತೆಗೆದುಕೊಳ್ಳಬೇಕು, ಸಮೀಕ್ಷೆ ಮಾಡಿ ಈಗ 10 ವರ್ಷವಾಯಿತು.10 ವರ್ಷದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಸರಕಾರದ ಇದರ ಬಗ್ಗೆ ಗಮನ ಹರಿಸಬೇಕು, ಜಾತಿ ಜನಗಣತಿ ವರದಿಯು ಅವೈಜ್ಞಾನಿಕ ವರದಿ ಎಂದು ಈಗಾಗಲೇ ಕಾಂಗ್ರೆಸ್ ನವರೇ ಹೇಳುತ್ತಿದ್ದಾರೆ ಎಂದು ಹೇಳಿದರು.

ಸರ್ವ ಪಕ್ಷಗಳ ಅಭಿಪ್ರಾಯ ಗಣನೆಗೆ ತೆಗೆದುಕೊಂಡು ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕು. ಜಾತಿಗಣತಿ ಪಾರದರ್ಶಕವಾಗಿರಬೇಕು ಎಂದರು.

ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯನವರ ರಾಜೀನಾಮೆ ಪ್ರಸ್ತಾಪ ಆಗಿದ್ದು, ಒಂದು ವೇಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗತಿ ಏನಾಗುತ್ತದೆ ಎಂಬುದು ಸ್ವತಃ ಕಾಂಗ್ರೆಸ್ ನಾಯಕರಿಗೂ ತಿಳಿದಿದೆ ಎಂದು ಟೀಕಿಸಿದರು.

ನಮ್ಮ ಪಕ್ಷದ ರಾಜಾಧ್ಯಕ್ಷರಾಗಲಿ ಅಥವಾ ನಾವಾಗಲಿ ಎಲ್ಲೂ ಸಹ ಜೆಡಿಎಸ್ ನವರು ಸಿದ್ದರಾಮಯ್ಯನವರ ರಾಜೀನಾಮೆ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Brahmavar: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

11

Alakemajalu: ಹಗಲಲ್ಲೇ 2 ಮನೆಗಳಿಂದ ಕಳವು

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ssa

Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.