Bhairathi Ranagal: ಕಾವಲಿಗನಾದ ಭೈರತಿ ರಣಗಲ್
Team Udayavani, Oct 9, 2024, 6:52 PM IST
ಶಿವರಾಜ್ಕುಮಾರ್ ನಟನೆಯ “ಭೈರತಿ ರಣಗಲ್’ ಚಿತ್ರ ನವೆಂಬರ್ 15ರಂದು ತೆರೆಕಾಣುತ್ತಿದೆ. ಈ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ತಂಡ ಬಿಡುಗಡೆ ಮಾಡಿದೆ.
“ಕಾವಲಿಗ’ ಎಂಬ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. “ಕಾವಲಿಗ ಕಾವಲಿಗ ಕಂಬನಿಗೆ ಕಾವಲಿಗ, ಕಾವಲಿಗ ಕಾವಲಿಗ ನಂಬಿಕೆಗೆ ಕಾವಲಿಗ’ ಎಂಬ ಸಾಲುಗಳು ಗಮನ ಸೆಳೆಯುತ್ತಿವೆ.
ಇನ್ನು, ನರ್ತನ್ ನಿರ್ದೇಶನದ ಈ ಸಿನಿಮಾವನ್ನು ಶಿವರಾಜ್ ಕುಮಾರ್ ಅವರೇ ನಿರ್ಮಿಸುತ್ತಿದ್ದಾರೆ. ಇದು “ಮಫ್ತಿ’ ಸಿನಿಮಾ ಪ್ರೀಕ್ವೆಲ್ ಎನ್ನಲಾಗಿದ್ದು, ಟೀಸರ್ ಆ್ಯಕ್ಷನ್ನಿಂದ ಕೂಡಿದೆ. ಚಿತ್ರದ ಬಗ್ಗೆ ಮಾತನಾಡುವ ಶಿವಣ್ಣ, “ಭೈರತಿ ರಣಗಲ್ನ ಸಣ್ಣ ಕಥೆಯನ್ನು ಇಲ್ಲಿ ಬೆಳೆಸಲಾಗಿದೆ. ಯಾಕೆ ಅವನು ಭೈರತಿ ರಣಗಲ್ ಆಗುತ್ತಾನೆ. ಜನರಿಗೆ ಯಾಕೆ ಅವನ್ನು ಕಂಡರೆ ಅಷ್ಟು ಪ್ರೀತಿ ಎಂದು ಹೇಳಲಾಗಿದೆ.
ಹೆಚ್ಚು ಆಡಂಬರವಿಲ್ಲದೆ, ಸರಳವಾಗಿ ಈ ವಿಷಯವನ್ನು ಹೇಳಲಾಗಿದೆ. ಇಲ್ಲಿ ಎಷ್ಟು ಮಾತು ಬೇಕೋ, ಅಷ್ಟಿದೆ. ನರ್ತನ್ ತುಂಬಾ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ’ ಎನ್ನುತ್ತಾರೆ. ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ
Toxic Movie: ಮುಂಬೈನತ್ತ ಯಶ್ ಟಾಕ್ಸಿಕ್ ಪಯಣ
Renukaswamy Case:ದರ್ಶನ್ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ
Chandan Shetty: ʼಸಲಗʼ ನಟಿ ಸಂಜನಾ ಜತೆ ಚಂದನ್ 2ನೇ ಮದುವೆ? ರ್ಯಾಪರ್ ಹೇಳಿದ್ದೇನು?
BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.