Alakemajalu: ಹಗಲಲ್ಲೇ 2 ಮನೆಗಳಿಂದ ಕಳವು
Team Udayavani, Oct 9, 2024, 10:30 PM IST
ವಿಟ್ಲ: ಇಡ್ಕಿದು ಗ್ರಾಮದ ಕೆಮನಾಜೆಯ ಪುಷ್ಪರಾಜ್ ಮತ್ತು ಕೃಷ್ಣಪ್ಪ ಕುಲಾಲ್ ಅವರ ಮನೆಗಳಿಗೆ ಬುಧವಾರ ಹಾಡಹಗಲಲ್ಲೇ ನುಗ್ಗಿದ ಕಳ್ಳರು ನಗ-ನಗದು ದೋಚಿದ್ದಾರೆ.
ಪುಷ್ಪರಾಜ್ ಮನೆಯಿಂದ ಸುಮಾರು 15 ಪವನ್ ಚಿನ್ನಾಭರಣ ಮತ್ತು ನೆರೆಯ ಕೃಷ್ಣಪ್ಪ ಕುಲಾಲ್ (ಕುಂಞ್ಞಣ್ಣ) ಮನೆಯಿಂದ ಸುಮಾರು 12 ಸಾವಿರ ರೂ. ನಗದು ಕಳವಾಗಿದೆ.
ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬಾ ಭಜನ ಮಂದಿರದಲ್ಲಿ ಮೂರ್ತಿ ಪ್ರತಿಷ್ಠೆ ನಡೆದಿದ್ದು, ಮನೆ ಮಂದಿ ಎಲ್ಲರೂ ಅಲ್ಲಿಗೆ ತೆರಳಿದ್ದರು. ಮರಳಿ ಬಂದಾಗ ಕಳವು ಕೃತ್ಯ ಅರಿವಿಗೆ ಬಂದಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.