Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ
Team Udayavani, Oct 10, 2024, 1:19 AM IST
ಕಾಸರಗೋಡು: ಅಡಿಕೆ ಕಳವು ಆರೋಪ ಹೊರಿಸಿ ಸಂಬಂಧಿಕ ಅಡೂರು ಕಾಟಿಕಜೆ ಮಾವಿನಡಿಯ ಸುಧಾಕರ ಆಲಿಯಾಸ್ ಚಿದಾನಂದ (36) ಅವರನ್ನು 2019 ಫೆ. 7ರಂದು ಅಡೂರು ಸರಕಾರಿ ರಕ್ಷಿತಾರಣ್ಯದ ವೆಳ್ಳಿಕ್ಕಾನ ಐವರ್ಕುಳಿಯಲ್ಲಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಅಡೂರು ಮಾವಿಂಡೆಡಿ ನಿವಾಸಿ ಗಣಪ ನಾಯ್ಕ (40)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ) ಜೀವಾವಧಿ ಸಜೆ ಹಾಗೂ 3 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ದಂಡ ಪಾವತಿಸಿದ್ದಲ್ಲಿ ಈ ಮೊತ್ತವನ್ನು ಕೊಲೆಯಾದ ಯುವಕನ ಆಶ್ರಿತರಿಗೆ ನೀಡಬೇಕು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ
Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್.ಅಶೋಕ್
Ayudha Pooje: ಬಸ್, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್ಆರ್ಟಿಸಿ
Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….
High Court Order: ಹಳೆ ಸಂಹಿತೆ ಸಿಆರ್ಪಿಸಿಯ ಮೊದಲ ಎಫ್ಐಆರ್ ರದ್ದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.