Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ
Team Udayavani, Oct 10, 2024, 2:09 AM IST
ಮಂಗಳೂರು: ಪಾವೂರು ಉಳಿಯ ಕುದ್ರು ದ್ವೀಪದ ಸುತ್ತಮು ತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇ ಧಿಸಿ ಮಂಗಳೂರು ಉಪ ವಿಭಾಗಾ ಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ.
ಈ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಣೆ, ದಕ್ಕೆಗಳಲ್ಲಿ ಅನಧಿಕೃತ ಮರಳು ಶೇಖ ರಣೆ ಮತ್ತು ಮರಳು ಹಂಚುವಂತಿಲ್ಲ. ಅಡ್ಯಾರು ಗ್ರಾಮದ ವಳಚ್ಚಿಲ್ ದಕ್ಕೆ, ಅಡ್ಯಾರು ಗ್ರಾಮ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ದಕ್ಕೆ, ನದಿಯ, ದ್ವೀಪದ ಎಡಭಾಗದಲ್ಲಿರುವ ಪಾವೂರು ದಕ್ಕೆ ಈ ನಿಷೇಧಿತ ಪ್ರದೇಶದ ವ್ಯಾಪ್ತಿಗೆ ಸೇರಿವೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಇಂದು “ಎಲ್ಲೋ ಅಲರ್ಟ್’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ
Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ
Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ
CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ
Mangaluru: ಕಾಂಗ್ರೆಸ್ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು
Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್ ಸಾಕ್ಷ್ಯಾಧಾರ ಒದಗಿಸಲಿ
Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ
Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್.ಅಶೋಕ್
Ayudha Pooje: ಬಸ್, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್ಆರ್ಟಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.