Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….


Team Udayavani, Oct 10, 2024, 2:40 AM IST

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

ಪಾಂಡವರು ಶಂಖನಾದ ಮಾಡುವಾಗ ಶ್ವೇತ ಬಣ್ಣದ ಕುದುರೆಗಳನ್ನು ಹೊಂದಿದ ರಥಿಕರು ಎಂದು ತಿಳಿಸಲಾಗಿದೆ (ಶ್ವೇತೈರ್ಹಯೈರ್ಯುಕ್ತೇ). ಶ್ವೇತವೆಂದರೆ ಬಿಳಿ ಅನ್ನುತ್ತೇವೆ. ಆದರೆ ಆಳಕ್ಕೆ ಹೋದರೆ ಇನ್ನಷ್ಟು ಅರ್ಥಗಳು ಸಿಗುತ್ತವೆ.

ಬಣ್ಣಕ್ಕೂ ಮನಸ್ಸಿಗೂ ಸಂಬಂಧವಿದೆ. ಬಣ್ಣವು ಗುಣವನ್ನು ತೋರಿಸುತ್ತದೆ. ಯಾವ ಬಣ್ಣದ ಬಟ್ಟೆ ಹೊಂದಿರುತ್ತಾರೋ ಅದರ ಆಧಾರದಲ್ಲಿ ಅವರ ಮನಸ್ಸನ್ನೂ ಅರಿಯಬಹುದು. ಇದನ್ನು “ಬಣ್ಣದ ವಿಜ್ಞಾನ’ ಎನ್ನಬಹುದು. ವ್ಯಕ್ತಿ ಹೇಗೆ ನಡೆಯುತ್ತಾನೋ (ಹೆಜ್ಜೆ) ಹಾಗೆ ಮನಸ್ಸನ್ನು ಅರ್ಥ ಮಾಡಿಕೊಳ್ಳಬಹುದು.

“ಅವನ ನಡತೆ ಸರಿ ಇಲ್ಲ’ ಅಂದರೆ “ನಡಿಗೆ ಸರಿ ಇಲ್ಲ’ ಎಂಬ ಅರ್ಥವನ್ನು ಹೊರಸೂಸುತ್ತದೆ. ನಡತೆ ಸರಿ ಇಲ್ಲದಿದ್ದರೆ ನಡಿಗೆಯೂ ಸರಿ ಇರುವುದಿಲ್ಲ. “ಅವನ ನಡೆ ನೋಡು’ ಎನ್ನುವುದು ಇದೇ ಅರ್ಥದಲ್ಲಿ. ಅವರವರ ಮನೋಧರ್ಮಕ್ಕೆ ಅನುಸಾರ ವ್ಯಕ್ತಿಗಳು ಬಣ್ಣವನ್ನು ಆಯ್ಕೆ ಮಾಡುತ್ತಾರೆ. “ಬಣ್ಣ ಬಯಲಾಯಿತು’ ಎನ್ನುವ ವಾಗ್ರೂಢಿ ಬಂದದ್ದು ಇದೇ ಕಾರಣದಿಂದ. ಧರಿಸಿದ ಬಟ್ಟೆ ಗುಣವನ್ನು ತೋರಿಸುತ್ತದೆ.

“ಚಾತುರ್ವಣ್ಯಂ ಮಯಾ ಸೃಷ್ಟಂ ಗುಣಕರ್ಮವಿಭಾಗಶಃ’ (ಗೀತೆ 4-13) ಎನ್ನುವಾಗ ಶ್ರೀಕೃಷ್ಣ ಬಣ್ಣವನ್ನು ಸ್ವಭಾವ ಅಂತ ಹೇಳಿದ್ದಾನೆ. ಯಾವ ಸ್ವಭಾವವಿರುತ್ತದೋ ಅಂತಹ ಬಣ್ಣ ಇರುತ್ತದೆ ಎಂದು ಅರ್ಥ. ಬಿಳಿ ಬಣ್ಣ ಸಾತ್ವಿಕತೆಯ ಸಂಕೇತ. ಪಾಂಡವರ ಉದ್ದೇಶವೂ ಸಾತ್ವಿಕವಾದುದು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

 

ಟಾಪ್ ನ್ಯೂಸ್

Madhu-MOU

Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು

EVM

Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್‌ ಸಾಕ್ಷ್ಯಾಧಾರ ಒದಗಿಸಲಿ

CM–Governer

Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ

Ashok-BJP

Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್‌.ಅಶೋಕ್‌

KSRTC

Ayudha Pooje: ಬಸ್‌, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್‌ಆರ್‌ಟಿಸಿ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಎದೆನೋವು; ಅಕೌಂಟೆಂಟ್‌ ಸಾವು

Udupi: ಎದೆನೋವು; ಅಕೌಂಟೆಂಟ್‌ ಸಾವು

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

Government; ನಮ್ಮ ವರದಿ ಜಾರಿಗೊಳಿಸುವ ವಿಶ್ವಾಸವಿದೆ: ಜಯಪ್ರಕಾಶ್‌ ಹೆಗ್ಡೆ

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

Road Mishap: ಕಾಪು; ದಂಪತಿಗೆ ಬಸ್‌ ಢಿಕ್ಕಿ: ಪತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Madhu-MOU

Technology Assistance: ಮರುಸಿಂಚನ, ಗಣಿತ ಗಣಕಕ್ಕೆ ಎಐ ನೆರವು: ಸಚಿವ ಮಧು

EVM

Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್‌ ಸಾಕ್ಷ್ಯಾಧಾರ ಒದಗಿಸಲಿ

CM–Governer

Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ

Ashok-BJP

Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್‌.ಅಶೋಕ್‌

KSRTC

Ayudha Pooje: ಬಸ್‌, ಯಂತ್ರೋಪಕರಣ ಪೂಜೆಗೆ 250 ರೂ.: ಕೆಎಸ್‌ಆರ್‌ಟಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.