Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ


Team Udayavani, Oct 10, 2024, 9:37 AM IST

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

ಮುಂಬೈ: ದೇಶದ ಖ್ಯಾತ ಹಿರಿಯ ಕೈಗಾರಿಕೋದ್ಯಮಿ ಹಾಗೂ ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ (86) ಬುಧವಾರ ವಿಧಿವಶರಾಗಿದ್ದಾರೆ. ಟಾಟಾ ಅವರ ನಿಧನಕ್ಕೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ದಾಖಲಾಗಿದ್ದ ರತನ್ ಟಾಟಾ ಬುಧವಾರ ರಾತ್ರಿ ಕೊನೆಯುಸಿರೆಳೆದರು. ಅಂತಿಮ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ದಕ್ಷಿಣ ಮುಂಬೈನ ರಾಷ್ಟ್ರೀಯ ಲಿಲಿತ ಕಲಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು ಬೆಳಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 3.30ಕ್ಕೆ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ. ಈ ವೇಳೆ ಕೇಂದ್ರದ ಪರವಾಗಿ ಗೃಹ ಸಚಿವ ಅಮಿತ್ ಶಾ ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಶೋಕಾಚರಣೆಯ ಸಂಕೇತವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿದ ಮುಖ್ಯಮಂತ್ರಿ ಶಿಂದೆ. 150 ವರ್ಷಗಳಷ್ಟು ಹಳೆಯದಾದ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೀವಂತ ದಂತಕಥೆ ರತನ್ ಟಾಟಾ ಅವರದ್ದು, ಅವರು ಕಾಲಕಾಲಕ್ಕೆ ತೆಗೆದುಕೊಂಡಿರುವ ನಿರ್ಣಯಗಳು ಟಾಟಾ ಸಮೂಹ ಸಂಸ್ಥೆಗಳು ಈ ಮಟ್ಟಕ್ಕೆ ಬೆಳೆಯಲು ಸ್ಪೂರ್ತಿಯಾಗಿವೆ ಎಂದು ಹೇಳಿಕೊಂಡಿದ್ದಾರೆ.

ಇನ್ನು ರತನ್ ಟಾಟಾ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಸಚಿವ ದೀಪಕ್ ಕೇಸರ್ಕರ್ ಹೇಳಿದ್ದಾರೆ.

ಇದನ್ನೂ ಓದಿ: Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

ಟಾಪ್ ನ್ಯೂಸ್

Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ

Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ

4-chitthapura

Dargah: ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

A couple ends their life at Ramanagara

Ramanagara: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ

Hubli: ಎಡೆಬಿಡದೆ ಸುರಿದ ಮಳೆ; ಕೆರೆಯಂತಾದ ರಸ್ತೆಗಳು

Hubli: ಎಡೆಬಿಡದೆ ಸುರಿದ ಮಳೆ; ಕೆರೆಯಂತಾದ ರಸ್ತೆಗಳು

2-bng-crime

Crime: ಪತ್ನಿಯ ಶೀಲ ಶಂಕಿಸಿ ಕಾಲು ಕತ್ತರಿಸಿದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Tata-Era

Rathan Tata Era End: ಅಜ್ಜಿಯ ಆರೈಕೆಯಲ್ಲಿ ಬೆಳೆದ ರತನ್‌ ಟಾಟಾ

Nima Rinji Sherpa: ಅತಿ ಎತ್ತರದ 14 ಶಿಖರ ಏರಿದ ಅತಿ ಕಿರಿಯ ನಿಮಾ

Nima Rinji Sherpa: ಅತಿ ಎತ್ತರದ 14 ಶಿಖರ ಏರಿದ ಅತಿ ಕಿರಿಯ ನಿಮಾ

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

5-dandeli

ನವರಾತ್ರಿ ಉತ್ಸವದಲ್ಲಿ ಗಮನಸೆಳೆದ ಕಾಂತಾರ ಖ್ಯಾತಿಯ ಮಾನಸಿ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ

1

Kadaba: ಈ ದೇವಸ್ಥಾನದಲ್ಲಿ ತ್ರಿಶೂಲಕ್ಕೇ ಪೂಜೆ!

Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ

Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ

4-chitthapura

Dargah: ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.