Crime: ಭಾಮೈದನ ಕಳ್ಳತನಕ್ಕೆ ಪ್ರಾಣತೆತ್ತ ಭಾವ!


Team Udayavani, Oct 10, 2024, 11:09 AM IST

3

ಬೆಂಗಳೂರು: ಭಾಮೈದ ತಂದಿಟ್ಟಿದ್ದ ಕಳವು ಮಾಲುಗಳನ್ನು ವಾಪಸ್‌ ಕೊಡುವಂತೆ ದೂರುದಾರನ ನಿರಂತರ ಬೆದರಿಕೆಗೆ ಆತಂಕಗೊಂಡ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಕತ್ತುಕೊಯ್ದು ಮೃತಪಟ್ಟಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಮೃತಹಳ್ಳಿ ನಿವಾಸಿ ಮೋಹನ್‌ ಕುಮಾರ್‌ (45) ಮೃತ ವ್ಯಕ್ತಿ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಅಸಹಜ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಪೇಟಿಂಗ್‌ ಕೆಲಸ ಮಾಡುತ್ತಿದ್ದ ಮೋಹನ್‌ ಕುಮಾರ್‌, ಪತ್ನಿ ಮತ್ತು ಮಕ್ಕಳ ಜತೆ ಜಕ್ಕೂರಿನಲ್ಲಿ ವಾಸವಾಗಿದ್ದಾರೆ. ಈ ಮಧ್ಯೆ ಕೆಲ ದಿನಗಳ ಹಿಂದೆ ಮೋಹನ್‌ ಕುಮಾರ್‌ ಭಾಮೈದ ನಿತಿನ್‌ ಎಂಬಾತ ವಿವಿಪುರ ನಿವಾಸಿ, ಉದ್ಯಮಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದು, ಅವುಗಳನ್ನು ಭಾವ ಮೋಹನ್‌ ಕುಮಾರ್‌ ಮನೆಯಲ್ಲಿ ಇರಿಸಿದ್ದ. ಈ ಸಂಬಂಧ ಉದ್ಯಮಿ ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿ ನಿತಿನ್‌ ಬಂಧಿಸಿದ್ದರು. ಬಳಿಕ ಮೋಹನ್‌ ಕುಮಾರ್‌ ಮನೆಗೆ ತೆರಳಿ ಚಿನ್ನಾಭರಣ ಜಪ್ತಿ ಮಾಡಿದ್ದರು. ಈ ಮಧ್ಯೆ ಚಿನ್ನವನ್ನು ಕಳೆದುಕೊಂಡಿದ್ದ ವ್ಯಕ್ತಿ, ಮೋಹನ್‌ ಕುಮಾರ್‌ ಠಾಣೆಗೆ ಬಂದಾಗ ಗಲಾಟೆ ಮಾಡಿದ್ದು, ಇಷ್ಟು ಮಾತ್ರವಲ್ಲ ಇನ್ನಷ್ಟು ಚಿನ್ನಾಭರಣ ಇವೆ. ಅವುಗಳನ್ನು ವಾಪಸ್‌ ನೀಡಬೇಕು. ಇಲ್ಲವಾದರೆ ಸರಿ ಇರುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಜತೆಗೆ ಒಂದೆರಡು ಬಾರಿ ಫೋನ್‌ ಕರೆ ಕೂಡ ಮಾಡಿದ್ದರು ಎಂದು ಹೇಳಲಾಗಿದೆ. ಆತನ ನಿರಂತರ ಒತ್ತಡಕ್ಕೆ ಬೇಸತ್ತ ಮೋಹನ್‌ ಕುಮಾರ್‌ ಮನೆಯಿಂದ ಸ್ವಲ್ಪ ದೂರದ ಜಕ್ಕೂರಿನ ಎರಡು ಪಥ ರಸ್ತೆಯ ಸಮೀಪ ಖಾಲಿ ಪ್ರದೇಶದಲ್ಲಿ ಕತ್ತು ಕೊಯ್ದುಕೊಂಡು ಮೃತಪಟ್ಟಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ. ಸುಜೀತ್‌, ಚಿನ್ನದ ವಿಚಾರಕ್ಕೆ ವ್ಯಕ್ತಿಯೊಬ್ಬರಿಂದ ಬೆದರಿಕೆ ಇದ್ದುದರಿಂದ ನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Bellary: ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ… ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Jimmy Tata: ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

Jimmy Tata:ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

1-tata-aa

Ratan Tata; ಉದ್ಯಮ ರಂಗದ ಭೀಷ್ಮ, ಅಮೂಲ್ಯ ರತುನ: ಜಗದಗಲ ಕೀರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Fraud: ವಸಿಷ್ಠ ಬ್ಯಾಂಕ್ ಠೇವಣಿದಾರರ ಹಣದಲಿ ಆಸ್ತಿ ಖರೀದಿ!

Arrested: ವಿವಾಹ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ

Arrested: ವಿವಾಹ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ

2-bng-crime

Crime: ಪತ್ನಿಯ ಶೀಲ ಶಂಕಿಸಿ ಕಾಲು ಕತ್ತರಿಸಿದ ಪತಿ

1

Bengaluru: 70 ಕೋಟಿ ರೂ. ಆಸ್ತಿ ಕಬಳಿಕೆಗೆ ಯತ್ನ ಪ್ರಕರಣ; ಐವರು ಆರೋಪಿಗಳ ಸೆರೆ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

High Court: ವಕೀಲರ ವಾಕ್‌ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್‌ ಕೌನ್ಸಿಲ್‌ಗೆ ಇಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Kundapura: ಶಾಲಾ ಶಾರದೋತ್ಸವಕ್ಕೆ 100 ವರ್ಷ!

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

5

Kateel: ಕಟೀಲಮ್ಮನ ಮಡಿಲಿನಲ್ಲಿ 2,000 ವೇಷಗಳ ನರ್ತನ

Sangeetha Santhosha Kannada Movie

Sangeetha Santhosha: ನವತಂಡದ ಸಂತೋಷದ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.