Renukaswamy Case: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ಆರೋಪಿ ಪ್ರದೋಷ್


Team Udayavani, Oct 10, 2024, 1:50 PM IST

Renukaswamy Case: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ಆರೋಪಿ ಪ್ರದೋಷ್

ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ಸಹಚರ ಪ್ರದೋಷ್ ನನ್ನು ಹಿಂಡಲಗಾ ಕಾರಾಗೃಹದಿಂದ ಮರಳಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಗುರುವಾರ (ಅ.10) ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಯಿತು.

ಬೆಂಗಳೂರು ಕಾರಾಗೃಹದಿಂದ ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಿದ್ದರ ಬಗ್ಗೆ ಪ್ರದೋಷ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣಾ ಕೈದಿ ಪ್ರದೋಷನನ್ನು ಮರಳಿ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆದೇಶ ಪ್ರತಿ ಬಂದ ಬಳಿಕ ಗುರುವಾರ ಬೆಳಗ್ಗೆ ಸ್ಥಳಾಂತರಿಸಲಾಯಿತು.

44 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿ ಕಾಲ‌ ಕಳೆದ ಪ್ರದೋಷ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾನೆ.

ಟಾಪ್ ನ್ಯೂಸ್

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

omar-nc

J.K: ನ್ಯಾಶನಲ್‌ ಕಾನ್ಫರೆನ್ಸ್‌ ಗೆ ಸ್ವತಂತ್ರ ಶಾಸಕರ ಬೆಂಬಲ; ಕ್ಷೀಣಿಸಿತು ಕಾಂಗ್ರೆಸ್‌ ಬಲ

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

11-bantwala

Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್‌ ಜಾಮೀನು ತೀರ್ಪು

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ

7(1)

Udupi: ಗೊಂಬೆ ಹೇಳುತೈತೆ.. ಕಥೆಯ ಹೇಳುತೈತೆ; ಉದ್ಯಾವರದ ಗೊಂಬೆ ಸಂಭ್ರಮಕ್ಕೆ 33 ವರ್ಷ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.