![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 10, 2024, 3:08 PM IST
ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ಕೊಲೆ ಆರೋಪಿ ದರ್ಶನ್ (Darshan) ಅವರನ್ನು ಖ್ಯಾತ ಸಂಗೀತ ನಿರ್ದೇಶಕ ಹರಿಕೃಷ್ಣ (Harikrishna) ಮತ್ತು ನಿರ್ಮಾಪಕಿ ಶೈಲಜಾನಾಗ್ (Shylaja Nag) ಭೇಟಿ ಮಾಡಿದರು.
ಸುಮಾರು ಇಪ್ಪತ್ತು ನಿಮಿಷಗಳ ಕಾಲ ದರ್ಶನ್ ಜೊತೆಗೆ ಇವರು ಮಾತನಾಡಿದರು.
ದರ್ಶನ್ ಹರಿಕೃಷ್ಣ ಆಪ್ತ ಸ್ನೇಹಿತರು. ದರ್ಶನ್ ಅವರ ಹಲವು ಸಿನಿಮಾಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಹರಿಕೃಷ್ಣ ದರ್ಶನ್ ಆರೋಗ್ಯ ವಿಚಾರಣೆ ಮಾಡಿದರು. ಶೀಘ್ರದಲ್ಲೇ ಜಾಮೀನು ಸಿಗುತ್ತದೆ ಎನ್ನುವ ಆತ್ಮಸ್ಥೈರ್ಯ ತುಂಬಿದರು. ದರ್ಶನ್ ಭೇಟಿ ಮಾಡಿ 20 ನಿಮಿಷಗಳ ಬಳಿಕ ಹರಿಕೃಷ್ಣ ಮತ್ತು ಶೈಲಜಾ ನಾಗ್ ಹೊರನಡೆದರು.
ಅಭಿಮಾನಿಗಳಿಗೆ ಸಂದೇಶ
ಇದೇ ವೇಳೆ ಆಪ್ತರನ್ನು ಭೇಟಿಯಾಗಲು ಸಂದರ್ಶಕರ ಕೊಠಡಿಗೆ ಬರುತ್ತಿದ್ದ ದರ್ಶನ್, ಎದೆ ಮುಟ್ಟಿ ಅಭಿಮಾನಿಗಳತ್ತ ಕೈ ತೋರಿಸಿದರು. ಅಭಿಮಾನಿಗಳೇ ನೀವು ನನ್ನ ಹೃದಯದಲ್ಲಿದ್ದೀರಿ ಎಂದು ದರ್ಶನ್ ಸೂಚಿಸಿದರು. ಎದೆ ಮುಟ್ಟಿ ಅಭಿಮಾನಿಗಳಿಗೆ ಬೆರಳು ತೋರಿಸಿದರು. ಅಭಿಮಾನಿಗಳು ದರ್ಶನ್ ಪರ ಘೋಷಣೆ ಕೂಗಿದರು. ಅಭಿಮಾನಿಗಳ ಕೂಗು ಕೇಳಿಸಿಕೊಂಡು ದರ್ಶನ್ ನಗುಮುಖ ತೋರಿದರು.
ಇದೇ ಮೊದಲ ಬಾರಿಗೆ ಜೈಲಿನೊಳಗೆ ಅಭಿಮಾನಿಗಳಿಗೆ ದರ್ಶನ್ ಸಂದೇಶ ನೀಡಿದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.