Charmadi: ಭಾರೀ ಮಳೆಗೆ ಧರೆ ಕುಸಿತ… ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ
Team Udayavani, Oct 10, 2024, 5:16 PM IST
ಚಾರ್ಮಾಡಿ: ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಧರೆ ಕುಸಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು ಇದೀಗ ಜೆಸಿಬಿ ಯಂತ್ರಗಳ ಮೂಲಕ ಮಣ್ಣು ತೆರವು ಕಾರ್ಯ ಭರದಿಂದ ನಡೆಯುತ್ತಿದೆ.
ಮೂಡಿಗೆರೆ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರಿ ಪ್ರಮಾಣದ ಮಳೆ ನೀರು ರಸ್ತೆಯಲ್ಲೇ ಹರಿದ ಪರಿಣಾಮ ರಸ್ತೆಯಲ್ಲಿ ಭಾರಿ ಗಾತ್ರದ ಹೊಂಡಗಳು ನಿರ್ಮಾಣವಾಗಿದ್ದು, ಸದ್ಯ ಅಧಿಕಾರಿಗಳ ತಂಡ ಸ್ಥಳದಲ್ಲೇ ಬೀಡುಬಿಟ್ಟಿದ್ದು ಮಣ್ಣು ಹಾಕುವ ಮೂಲಕ ಹೊಂಡ ಮುಚ್ಚಿಸುವ ಕೆಲಸ ನಡೆಯುತ್ತಿದೆ.
ಒಂದೆಡೆ ಹೆದ್ದಾರಿಗೆ ಬಿದ್ದಿರುವ ಮಣ್ಣಿನ ತೆರವು ಕಾರ್ಯ ನಡೆಯುತ್ತಿದ್ದು ಹಾಗಾಗಿ ವಾಹನ ಸವಾರರು ಎಚ್ಚರಿಕೆಯಿಂದ ಸಾಗುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ: Udupi: ಗೊಂಬೆ ಹೇಳುತೈತೆ.. ಕಥೆಯ ಹೇಳುತೈತೆ; ಉದ್ಯಾವರದ ಗೊಂಬೆ ಸಂಭ್ರಮಕ್ಕೆ 33 ವರ್ಷ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ
Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ
Renukaswamy Case: ವಿಚಾರಣೆ ಅಂತ್ಯ; ಈ ದಿನ ಹೊರಬೀಳಲಿದೆ ದರ್ಶನ್ ಜಾಮೀನು ತೀರ್ಪು
Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್
Renukaswamy Case: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ಆರೋಪಿ ಪ್ರದೋಷ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.